Webdunia - Bharat's app for daily news and videos

Install App

ನಾಯಕತ್ವ ಬದಲಾವಣೆ ಆಗಬೇಕೆಂದು ಹೇಳಿಲ್ಲ: ಯೂ-ಟರ್ನ್ ಹೊಡೆದ ಖಮರುಲ್

Webdunia
ಗುರುವಾರ, 30 ಜೂನ್ 2016 (16:17 IST)
ಪಕ್ಷದ ವೇದಿಕೆಯಲ್ಲಿ ನಿಮ್ಮ ಬಗ್ಗೆ ಗಂಭೀರ ಚರ್ಚೆಯಾಗಿದೆ.ಮುಂಬರುವ ದಿನಗಳಲ್ಲಿ ನಿಮಗೆ ನ್ಯಾಯ ದೊರೆಯಲಿದೆ ಎಂದು ಖಮರುಲ್ ಇಸ್ಲಾಂಗೆ ಎಐಸಿಸಿ ಮುಖಂಡ ಚೆಲ್ಲಕುಮಾರ್ ನೀಡಿದ ಭರವಸೆಗೆ ಮಣಿದಿದ್ದಾರೆ.  
 
 ಪಕ್ಷದ ವೇದಿಕೆಯಲ್ಲಿ ನಿಮ್ಮ ಬಗ್ಗೆ ಗಂಭೀರ ಚರ್ಚೆಯಾಗಿದೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರೊಂದಿಗೆ ಮಾತುಕತೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಚೆಲ್ಲಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ನಂತರ, ಯು-ಟರ್ನ್ ಹೊಡೆದಿರುವ ಖಮರುಲ್, ನಾನು ಯಾವತ್ತೂ ನಾಯಕತ್ವ ಬದಲಾವಣೆಯಾಗಬೇಕು ಎಂದು ಹೇಳಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾತ್ರ ಹೇಳಿದ್ದಾಗಿ ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಸಮಯದಲ್ಲಿ ಸೂಕ್ತ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಖಮರುಲ್ ಇಸ್ಲಾಂ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments