Webdunia - Bharat's app for daily news and videos

Install App

ಟಿಕೆಟ್ ಆಕಾಂಕ್ಷಿ ಕಾಲಿಗೆ ಬಿದ್ದ ಮಾಜಿ ಸಚಿವ ರೇವುನಾಯಕ್ ಬೆಳಮಗಿ

Webdunia
ಶನಿವಾರ, 6 ಫೆಬ್ರವರಿ 2016 (12:22 IST)
ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಬೆಂಬಲ ನೀಡಬೇಕು ಎಂದು ಕಾಲಿಗೆ ಬಿದ್ದ ಯುವಕನೊಬ್ಬನಿಗೆ ತಾವೇ ಆತನ ಕಾಲಿಗೆ ಬಿದ್ದು ಮಾಜಿ ಸಚಿವ ಬೆಳಮಗಿ ಹೈಡ್ರಾಮಾ ಮೆರೆದಿದ್ದಾರೆ 
 
ನಗರದ ಜೇವರ್ಗಿರಸ್ತೆಯಲ್ಲಿ ನಡೆದ ಘಟನೆಯಲ್ಲಿ ಮಾಜಿ ಸಚಿವ ಬೆಳಮಗಿ ಆಗಮಿಸುತ್ತಿದ್ದಂತೆ, ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಮುಖಂಡರು ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಬೇಕು ಎಂದು ಕೋರಿದರು.
 
ಮಾಜಿ ಸಚಿವ ಬೆಳಮಗಿಗೆ ಚಿಂಚನಸೂರ್ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಟಿಕೆಟ್ ಆಕಾಂಕ್ಷಿಗಳು ಮುತ್ತಿಗೆ ಹಾಕಿ ತಮಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. 
 
ಸೋಮುವಾರದಂದು ಎಲ್ಲಾ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಟಿಕೆಟ್‌ಗಳನ್ನು ಅಂತಿಮಗೊಳಿಸುವುದಾಗಿ ಬಿಜೆಪಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಕಳವಳ ಹೆಚ್ಚಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments