ಕಣಕ್ಕಿಳಿದ ಕರುಣಾಕರ ರೆಡ್ಡಿ, ಎಂಪಿ ರವೀಂದ್ರ

Webdunia
ಸೋಮವಾರ, 23 ಏಪ್ರಿಲ್ 2018 (18:22 IST)
ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಕರುಣಾಕರ ರೆಡ್ಡಿ ಹಾಗೂ ಶಾಸಕ ಎಂ.ಪಿ ರವೀಂದ್ರ ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ  ಮೆರವಣಿಗೆ ಮೂಲಕ ಮಿನಿ‌ ವಿಧಾನಸೌಧಕ್ಕೆ  ಆಗಮಿಸಿದ ಇಬ್ಬರೂ ನಾಯಕರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕರುಣಾಕರ ರೆಡ್ಡಿ, ಮಾಜಿ ಸಚಿವನಾಗಿ ಕ್ಷೇತ್ರದ ಶಾಸಕನಾಗಿ ಮಾಡಿದ ಕೆಲಸ ಮೆಚ್ಚಿ ಬಿಜೆಪಿ ಟಿಕೆಟ್ ನೀಡಿದೆ. ಶ್ರೀ‌ರಾಮುಲು ಹಾಗೂ ಜನಾರ್ಧನ ರೆಡ್ಡಿಯವರನ್ನು ಪ್ರಚಾರಕ್ಕೆ ಕರೆತರಲು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
 
ಎಂಪಿ ರವೀಂದ್ರ ಮಾತನಾಡಿ, ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ತಾಲ್ಲೂಕು ಸೇರ್ಡೆಯಿಂದ 371 ಜೆ ಕಾಲಂಗೆ ಸೇರ್ಪಡೆಯಾಗಲಿದ್ದು ಕ್ಷೇತ್ರದ ಜನ ಕಾಂಗ್ರೆಸ್ ಗೆ ಆಶೀರ್ವಾದ ಮಾಡಲಿದ್ದಾರೆ. ಗಣಿಧಣಿಗಳ ಹೆಲಿಕಾಪ್ಟರ್ ಗಳ ರೆಕ್ಕೆ ಮುರಿದು ಧೂಳು ತುಂಬಿವೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಮುಂದಿನ ಸುದ್ದಿ
Show comments