Webdunia - Bharat's app for daily news and videos

Install App

ಮಾಜಿ ಶಾಸಕ ಕುಮಾರಸ್ವಾಮಿ ಸಂಸಾರಿಕ ಕಲಹ ಮತ್ತೆ ಬೀದಿಗೆ!

Webdunia
ಸೋಮವಾರ, 19 ಡಿಸೆಂಬರ್ 2016 (11:57 IST)
ಮೂಡಿಗೆರೆ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಕುಮಾರಸ್ವಾಮಿ ಅವರ ಸಂಸಾರಿಕ ಕಲಹ ಬೀದಿಗೆ ಬಂದಿದ್ದು, ರಾತ್ರೋರಾತ್ರಿ ಅವರ ಪತ್ನಿ ಸವಿತಾ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಿವಾಸದ ಮುಂದೆ ಧರಣಿ ನಡೆಸಿದ್ದಾರೆ.  
ಗಂಡನ ಅನೈತಿಕ ಸಂಬಂಧದ ಕುರಿತು ಸವಿತಾ ಅವರು ಪ್ರಶ್ನಿಸಿದ್ದರು. ಇದರಿಂದ ರೊಚ್ಚಿದೆದ್ದ ಮಾಜಿ ಶಾಸಕ ಕುಮಾರಸ್ವಾಮಿ ಅವರು ಈ ಕುರಿತು ಪ್ರಶ್ನೆ ಮಾಡಬೇಡ. ಇರೋ ಹಾಗಿದ್ರೆ ನನ್ನ ಜೊತೆ ಸುಮ್ನೆ ಇದ್ಬಿಡು ಎಂದು ಅವಾಜ್ ಹಾಕಿದ್ದರು. ಈ ವೇಳೆ ಜಗಳ ತಾರಕಕ್ಕೇರಿ ಹಲ್ಲೆನೂ ನಡೆಸಿದ್ರು ಎಂದು ಸವಿತಾ ಆರೋಪಿಸಿದ್ದಾರೆ. 
 
ಈ ಹಿಂದೆಯೂ ಇವರಿಬ್ಬರ ಸಂಸಾರಿಕ ಕಲಹ ಬೀದಿಗೆ ಬಂದು ದೊಡ್ಡ ರಾಮಾಯಣ ಆಗಿತ್ತು. ಪ್ರಸಕ್ತ ಸಾಲಿನ ಜೂನ್ 24ರಂದು ಸವಿತಾ ವಿಧಾನಸೌಧದ ಪಕ್ಕದಲ್ಲಿರುವ ಶಾಸಕರ ಭವನಕ್ಕೆ ನುಗ್ಗಿ, ತಮ್ಮ ಗಂಡ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿದ್ದರು. ಈ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ರಾಜ ರಘುವಂಶಿಯನ್ನು ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ದೊಡ್ಡ ಮುನ್ನಡೆ

ಟ್ರೈನ್ ಟಿಕೆಟ್ ದರವೂ ಇನ್ನು ಹೆಚ್ಚಳ: ಯಾವಾಗಿನಿಂದ, ಎಷ್ಟು ಹೆಚ್ಚಾಗುತ್ತದೆ ನೋಡಿ

ತನ್ನ ಮಾತು ಕೇಳದ ಇಸ್ರೇಲ್, ಇರಾನ್ ಗೆ ಈ ಆಕ್ಷೇಪಾರ್ಹ ಪದ ಬಳಸಿದ ಡೊನಾಲ್ಡ್ ಟ್ರಂಪ್

Video: ನಮ್ಮ ಬಳಿ ದುಡ್ಡಿಲ್ಲ, ಕೇಂದ್ರ ಸರ್ಕಾರವನ್ನೇ ಕೇಳಬೇಕು: ಪರಮೇಶ್ವರ್

ಮುಂದಿನ ಸುದ್ದಿ
Show comments