Webdunia - Bharat's app for daily news and videos

Install App

ಮಾಜಿ ಸಂಸದ ಅಳಿಯನ ಪುಂಡಾಟಕ್ಕೆ ಬಿತ್ತು ಭಾರಿ ದಂಡ...!!!

Webdunia
ಬುಧವಾರ, 17 ಆಗಸ್ಟ್ 2022 (19:21 IST)
ಸಿಲಿಕಾನ್​ ಸಿಟಿಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಳಿಯ ಪುಂಡಾಟ ಮರೆದಿರುವ ಪ್ರಸಂಗ ಬೆಳಕಿಗೆ ಬಂದಿದೆ. ಜೀವ ಉಳಿಸಲು ಬಳಸುವ ಆಂಬ್ಯುಲೆನ್ಸ್​ ಸೈರೆನ್​ ಅನ್ನು ಕಾರಿಗೆ ಅಳವಡಿಸಿಕೊಂಡು ನಗರದಲ್ಲಿ ಅಡ್ಡಾಡುವ ಮೂಲಕ ರಾಜಕಾರಣಿಯ ಅಳಿಯ ಹುಂಬತನ ಮೆರದಿದ್ದಾನೆ.
 
ಪ್ರಭಾವಿ ರಾಜಕಾರಣಿ ಬೇರೆ ಯಾರು ಅಲ್ಲ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ. ಇವರ ಅಳಿಯ ರಾಜೀವ್​ ರಾಥೋಡ್​ ಎಂಬಾತ ಕಾರಿಗೆ ಸೈರೆನ್​ ಅಳವಡಿಸಿಕೊಂಡು ವಿಜಯನಗರದಲ್ಲಿ ನ್ಯೂಸೆನ್ಸ್​ ಸೃಷ್ಟಿಸಿಸ್ದಾರೆ.
 
ಸ್ಯಾಂಡಲ್​ವುಡ್​ ನಟನೂ ಆಗಿರುವ ರಾಥೋಡ್​, ತನ್ನ KA51 MG 9299 ನಂಬರಿನ ಆಡಿ ಕ್ಯೂ 7 ಕಾರಿನಲ್ಲಿ ಆಯಂಬುಲೆನ್ಸ್ ಸೈರನ್ ಹಾಕಿಕೊಂಡು, ಇಷ್ಟಬಂದ ಹಾಗೇ ಓಡಾಡಿ, ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದಲ್ಲದೆ, ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ.
 
ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜೀವ್​ ರಾಥೋಡ್​ ಅವರಿಂದ ವಿಜಯನಗರ ಸಂಚಾರಿ ಪೊಲೀಸರು ದಂಡ ಕಟ್ಟಿಸಿಕೊಂಡು, ಮತ್ತೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments