Webdunia - Bharat's app for daily news and videos

Install App

ಮಾಜಿ ಸಂಸದ ಅಳಿಯನ ಪುಂಡಾಟಕ್ಕೆ ಬಿತ್ತು ಭಾರಿ ದಂಡ...!!!

Webdunia
ಬುಧವಾರ, 17 ಆಗಸ್ಟ್ 2022 (19:21 IST)
ಸಿಲಿಕಾನ್​ ಸಿಟಿಯಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರ ಅಳಿಯ ಪುಂಡಾಟ ಮರೆದಿರುವ ಪ್ರಸಂಗ ಬೆಳಕಿಗೆ ಬಂದಿದೆ. ಜೀವ ಉಳಿಸಲು ಬಳಸುವ ಆಂಬ್ಯುಲೆನ್ಸ್​ ಸೈರೆನ್​ ಅನ್ನು ಕಾರಿಗೆ ಅಳವಡಿಸಿಕೊಂಡು ನಗರದಲ್ಲಿ ಅಡ್ಡಾಡುವ ಮೂಲಕ ರಾಜಕಾರಣಿಯ ಅಳಿಯ ಹುಂಬತನ ಮೆರದಿದ್ದಾನೆ.
 
ಪ್ರಭಾವಿ ರಾಜಕಾರಣಿ ಬೇರೆ ಯಾರು ಅಲ್ಲ, ಮಾಜಿ ಸಂಸದ ಎಲ್​.ಆರ್​. ಶಿವರಾಮೇಗೌಡ. ಇವರ ಅಳಿಯ ರಾಜೀವ್​ ರಾಥೋಡ್​ ಎಂಬಾತ ಕಾರಿಗೆ ಸೈರೆನ್​ ಅಳವಡಿಸಿಕೊಂಡು ವಿಜಯನಗರದಲ್ಲಿ ನ್ಯೂಸೆನ್ಸ್​ ಸೃಷ್ಟಿಸಿಸ್ದಾರೆ.
 
ಸ್ಯಾಂಡಲ್​ವುಡ್​ ನಟನೂ ಆಗಿರುವ ರಾಥೋಡ್​, ತನ್ನ KA51 MG 9299 ನಂಬರಿನ ಆಡಿ ಕ್ಯೂ 7 ಕಾರಿನಲ್ಲಿ ಆಯಂಬುಲೆನ್ಸ್ ಸೈರನ್ ಹಾಕಿಕೊಂಡು, ಇಷ್ಟಬಂದ ಹಾಗೇ ಓಡಾಡಿ, ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದಲ್ಲದೆ, ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ.
 
ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜೀವ್​ ರಾಥೋಡ್​ ಅವರಿಂದ ವಿಜಯನಗರ ಸಂಚಾರಿ ಪೊಲೀಸರು ದಂಡ ಕಟ್ಟಿಸಿಕೊಂಡು, ಮತ್ತೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments