Webdunia - Bharat's app for daily news and videos

Install App

ವಿದ್ಯಾವಂತರು ರಾಜಕೀಯಕ್ಕೆ ಬರದಿದ್ರೆ ಅಯೋಗ್ಯರು ಆಳುತ್ತಾರೆ: ಎಚ್.ಸಿ.ನೀರಾವರಿ

Webdunia
ಗುರುವಾರ, 20 ಏಪ್ರಿಲ್ 2017 (15:48 IST)
ವಿದ್ಯಾವಂತರು, ಬುದ್ದಿವಂತರು ರಾಜಕೀಯಕ್ಕೆ ಬರಬೇಕು. ಇಲ್ಲಾಂದ್ರೆ ಅಯೋಗ್ಯರು ನಮ್ಮನ್ನು ಆಳುತ್ತಾರೆ. ಅಂತಹ ಪರಿಸ್ಥಿತಿ ಇಂದು ರಾಜ್ಯಕ್ಕೆ ಬಂದೊದಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಎಚ್.ಸಿ.ನೀರಾವರಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
 
ವಯಸ್ಸಾಗಿದ್ದರಿಂದ ರಾಜಕೀಯದಿಂದ ದೂರವಿದ್ದೆ. ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರ ಒತ್ತಾಸೆಯಿಂದಾಗಿ ಜೆಡಿಎಸ್ ಪಕ್ಷಕ್ಕೆ ಮರಳಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ನನ್ನ ಮುಂದಿನ ರಾಜಕಾರಣವನ್ನು ಯಾವುದೇ ಫಲಾಪೇಕ್ಷೆ ಇಲ್ಲದೆಯೇ ಜನತೆಯ ಸೇವೆಗಾಗಿ ಮೀಸಲಿಡಬೇಕು ಎಂದು ಬಯಸಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದೇವೇಗೌಡರೊಂದಿಗೆ ಪ್ರಚಾರ ಕಾರ್ಯಕೈಗೊಳ್ಳುವುದಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಸಿ.ನೀರಾವರಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಬುರುಡೆ ತಂದ ಚಿನ್ನಯ್ಯಗೆ ಸದ್ಯ ಜೈಲೇ ಗತಿ

ಅಹಮಾದಾಬಾದ್ ವಿಮಾನ ದುರಂತ: ಮಡಿದವರ ಆತ್ಮಕ್ಕೆ ಗೋಕರ್ಣದಲ್ಲಿ ಪಿತೃಕಾರ್ಯ

ಕ್ರಿಶ್ಚಿಯನ್ ರಲ್ಲಿ ಇಷ್ಟೆಲ್ಲಾ ಜಾತಿ ಇದೆ ಅಂತ ಅವರಿಗೇ ಗೊತ್ತಿದೆಯೋ ಇಲ್ವೋ

ನಂಬರ್ ಬ್ಲಾಕ್‌ ಮಾಡಿದ ಯುವತಿಗೆ ಪಾಗಲ್ ಪ್ರೇಮಿ ತಂದ ಜೀವಕ್ಕೆ ಆಪತ್ತು

ನೇಪಾಳ ಹಿಂಸಾಚಾರದಲ್ಲಿ ಮೃತರ ಸಂಖ್ಯೆ ಏರುತ್ತಲೇ ಇದೆ, ಒಬ್ಬ ಭಾರತೀಯನೂ ಸಾವು

ಮುಂದಿನ ಸುದ್ದಿ
Show comments