ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

Webdunia
ಗುರುವಾರ, 10 ಆಗಸ್ಟ್ 2017 (14:25 IST)
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಪ್ರಧಾನಿ ಮೋದಿಯನ್ನು ಭೇಟಿಯಾದ ದೇವೇಗೌಡರು, ಹಾಸನದ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭೀಷೇಕ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
 
ಮಹಾಮಸ್ತಕಾಭಿಷೇಕವು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಹಬ್ಬದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕವನ್ನು ಮಾಡಲಾಗುತ್ತದೆ. ಕೇಸರಿ, ತುಪ್ಪ, ಹಾಲು, ಮೊಸರು, ಚಿನ್ನದ ನಾಣ್ಯ ಮತ್ತು ಹಲವು ವಸ್ತುಗಳಿಂದ ಈ ಏಕಶಿಲಾ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ.
 
ಜೈನ ಧರ್ಮೀಯರ ಪವಿತ್ರ ಶ್ರವಣಬೆಳಗೊಳ ಮಹಾಮಸ್ತಾಭಿಷೇಕ ಕಾರ್ಯಕ್ರಮಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮಾಜಿ  ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments