Select Your Language

Notifications

webdunia
webdunia
webdunia
webdunia

ರಾಜ್ಯದ ಬಿಜೆಪಿ ಮಾಜಿ ಶಾಸಕ ಡೆಡ್ಲಿ ಕೊರೊನಾಗೆ ಬಲಿ

ಸಿ.ಗುರುಸ್ವಾಮಿ
ರಾಜ್ಯದ ಬಿಜೆಪಿ ಮಾಜಿ ಶಾಸಕರೊಬ್ಬರು ಡೆಡ್ಲಿ ಕೊರೊನಾಗೆ ಬಲಿಯಾಗಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 1999 ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಸಿ.ಗುರುಸ್ವಾಮಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕೋವಿಡ್ – 19 ದೃಢಪಡುತ್ತಿದ್ದಂತೆ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮಾಜಿ ಶಾಸಕ ಸಿ.ಗುರುಸ್ವಾಮಿ ನಿಧನರಾಗಿದ್ದಾರೆ.

ಬಿಜೆಪಿ ಮುಖಂಡರು, ಸಚಿವರು ಮಾಜಿ ಶಾಸಕರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರಣಬ್ ಮುಖರ್ಜಿ ಆರೋಗ್ಯದ ಬಗ್ಗೆ ಲೇಟೆಸ್ಟ್ ಮಾಹಿತಿ ಕೊಟ್ಟ ಪುತ್ರ