Webdunia - Bharat's app for daily news and videos

Install App

ಪಿಯುಸಿ ಮಂಡಳಿ ಕಚೇರಿಯ ಮೇಲೆ ವಿದ್ಯಾರ್ಥಿಗಳಿಂದ ಕಲ್ಲು ತೂರಾಟ

Webdunia
ಗುರುವಾರ, 31 ಮಾರ್ಚ್ 2016 (11:09 IST)
ದ್ವಿತಿಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಉದ್ರಿಕ್ತಗೊಂಡ ವಿದ್ಯಾರ್ಥಿಗಳು ಪಿಯು ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. 
 
 ಪ್ರಶ್ನೆಪತ್ರಿಕೆ ಸೋರಿಕೆಯಾದ ಸುದ್ದಿ ತಿಳಿಯುತ್ತಿದ್ದಂತೆ ಕಚೇರಿಯ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ಆಕ್ರೋಶದಿಂದ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
 
ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಕಚೇರಿಯ ಮುಂದಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಿ ಚದುರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಇತರ ವಿದ್ಯಾರ್ಥಿಗಳು ಹಲವೆಡೆ ರಸ್ತೆ ಸಂಚಾರವನ್ನು ಅಸ್ತವ್ಯಸ್ಥಗೊಳಿಸಿದ್ದರಿಂದ ವಿದ್ಯಾರ್ಥಿಗಳನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
 
ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡಾ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದು, ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಪಿಯು ಮಂಡಳಿಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments