Webdunia - Bharat's app for daily news and videos

Install App

ನಟ ದರ್ಶನ್ ರಿಂದ ಭರ್ಜರಿ ಸಫಾರಿ

Webdunia
ಭಾನುವಾರ, 4 ನವೆಂಬರ್ 2018 (18:07 IST)
ಕಾರ್ ಅಪಘಾತ ಆಗಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ರೆಸ್ಟ್ ಮೂಡ್ ನಲ್ಲಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ
ಭರ್ಜರಿ ಸಫಾರಿ ನಡೆಸಿದ್ದಾರೆ.

ಅಪಘಾತದಿಂದ ಬಲಗೈಗೆ ಪೆಟ್ಟಾಗಿ ವಿಶ್ರಾಂತಿ ಪಡೆಯುತ್ತಿರುವ ನಟ ದರ್ಶನ್, ನಾಗರಹೊಳೆ ಅಭಯಾರಣ್ಯದಲ್ಲಿ
ಭರ್ಜರಿ ಸಫಾರಿ ನಡೆಸಿದ್ದಾರೆ.
ಸ್ವತಃ ಕ್ಯಾಮೆರಾ ಹಿಡಿದು ಪ್ರಾಣಿ, ಪಕ್ಷಿಗಳ  ಫೋಟೋಗಳನ್ನು ದಾಸ ಕ್ಲಿಕ್ಕಿಸಿದರು. ದತ್ತನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

ಸರಿ ಸುಮಾರು 3.30 ರಿಂದ ಸಂಜೆ 6 ಗಂಟೆರವರೆಗೆ ಮಸ್ತ್ ಸಫಾರಿ ಮಾಡಿದರು. ಕೈಗೆ ಪೆಟ್ಟಾಗಿದ್ದು ಬ್ಯಾಂಡೇಜ್ ಸುತ್ತಿಕೊಂಡು ಕ್ಯಾಮೆರಾ ಶೂಟ್ ನಡೆಸಿದರು.

ಕೈಗೆ ಪೆಟ್ಟಾಗಿದ್ದರೂ ಲೆಕ್ಕಿಸದೆ ಪ್ರಾಣಿಗಳನ್ನು ನೋಡಲು ಅರಣ್ಯ ಇಲಾಖೆ ರಾಯಭಾರಿ ದರ್ಶನ್ ತೆರಳಿದ್ದರು. ಮೊದಲಿನಿಂದಲೂ ಪ್ರಾಣಿ ಪ್ರಿಯ ನಟ ಎಂದೇ ಹೀರೊ ದರ್ಶನ್ ಫೇಮಸ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments