Webdunia - Bharat's app for daily news and videos

Install App

ರೋಚಕ ಘಟನೆ : ಮಕ್ಕಳಾಗಲಿಲ್ಲಾ ಎಂದು ಈ ಮಹಿಳೆ ಹೀಗೆ ಮಾಡಿಕೊಳ್ಳೋದಾ?

Webdunia
ಶುಕ್ರವಾರ, 7 ಜುಲೈ 2023 (11:21 IST)
ಯಾದಗಿರಿ : ಮಕ್ಕಳಾಗದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾಗಿ, ಮಹಿಳೆಯೊಬ್ಬಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿರಂಜೀವಿ ನಗರದಲ್ಲಿ ನಡೆದಿದೆ.

ತಾಯಮ್ಮ (38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿರುವ ಇಳಿಗೆಯಿಂದ ಕತ್ತು ಕಾಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಪತಿ ವೆಂಕಟೇಶ ಹಾಗೂ ಇಬ್ಬರು ಸಹೋದರಿಯರ ಜೊತೆ ತಾಯಮ್ಮ ವಾಸವಾಗಿದ್ದರು.

8 ವರ್ಷಗಳ ಹಿಂದೆ ಸೋದರ ಮಾವನ ಜೊತೆ ಮದುವೆಯಾಗಿದ್ದ ತಾಯಮ್ಮಗೆ ಮಕ್ಕಳಾಗಿಲ್ಲ ಎಂಬ ಕೊರಗು ಇತ್ತು. ಇದೇ ಕಾರಣದಿಂದ ಮಾನಸಿಕ ಖಿನ್ನತೆಯಿಂದ ಒಳಗಾಗಿದ್ದಳು ಎನ್ನಲಾಗಿದೆ.  ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments