ಅಧಿವೇಶನದಲ್ಲೇ ಮಾಜಿ – ಹಾಲಿ ಸ್ಪೀಕರ್ ನಡುವೆ ವಾಗ್ಯುದ್ಧ

Webdunia
ಶುಕ್ರವಾರ, 11 ಅಕ್ಟೋಬರ್ 2019 (17:41 IST)
ಪ್ರವಾಹ ಸಂತ್ರಸ್ಥರ ವಿಷಯವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯರ ಮಾತು ನಿಲ್ಲಿಸೋಕೆ ಮುಂದಾದ ಸ್ಪೀಕರ್ ಕ್ರಮಕ್ಕೆ ವಿಪಕ್ಷಗಳಿಂದ  ಭಾರೀ ವಿರೋಧ ವ್ಯಕ್ತವಾಯಿತು.

ಈ ಗದ್ದಲದ ನಡುವೆಯೇ ಮಾತಿಗೆ ಮುಂದಾದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಕಾಂಗ್ರೆಸ್ ಮುಖಂಡರಾಗಿರೋ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತಿಗೆ ಸ್ಪೀಕರ್ ಕಾಗೇರಿ ಪದೇ ಪದೇ ಅಡ್ಡಿಯಾಗಿ ಮಾತು ನಿಲ್ಲಿಸಿ ಅಂತ ಹೇಳೋಕೆ ಶುರುಮಾಡಿದ್ರು.

ಇದರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ರನ್ನು ಕೆರಳಿಸಿತ್ತು. ಹೀಗಾಗಿ ನಡುವೆ ಪ್ರವೇಶಿಸಿದ್ರು ರಮೇಶ್ ಕುಮಾರ್. ಆದರೆ ಮಾಜಿ ಸ್ಪೀಕರ್ ಗೂ ಕಾಗೇರಿ ಪರೋಕ್ಷವಾಗಿ ಟಾಂಗ್ ನೀಡಿದ್ರು. ಇದರಿಂದ ಕೆಲಕಾಲ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments