Webdunia - Bharat's app for daily news and videos

Install App

ಅತ್ಯಾಚಾರ ಮಾಡಿದ್ರೆ 21 ದಿನದಲ್ಲೇ ಮರಣದಂಡನೆ ; ಹೊಸ ಕಾಯ್ದೆ ಜಾರಿ

Webdunia
ಗುರುವಾರ, 12 ಡಿಸೆಂಬರ್ 2019 (18:23 IST)
ಇನ್ಮುಂದೆ ಅತ್ಯಾಚಾರಿಗಳು ತಮ್ಮ ಕಾಮುಕತನವನ್ನು ಬಿಡಲೇಬೇಕು. ಇಲ್ಲದಿದ್ದರೆ ಮರಣದಂಡನೆಗೆ ಗುರಿಯಾಗೋದು ಖಚಿತ.

ಆಂಧ್ರಪ್ರದೇಶದಲ್ಲಿ ಇನ್ಮುಂದೆ ಮಹಿಳೆಯರ ಮೇಲಿನ ದೌರ್ಜನ್ಯ ಕೇಸ್ ಗಳನ್ನು ತ್ವರಿತವಾಗಿ ಅಂದರೆ 21 ದಿನಗಳಲ್ಲಿಯೇ ಕಡ್ಡಾಯವಾಗಿ ವಿಲೇವಾರಿ ಮಾಡಬೇಕು. ಅಲ್ಲದೇ ಆರೋಪಿಯ ಕೃತ್ಯ ಸಾಬೀತಾದರೆ ಮರಣದಂಡನೆ ವಿಧಿಸೋ ಕರಡು ಮಸೂದೆಯನ್ನು ಅಲ್ಲಿನ ಸಚಿವ ಸಂಪುಟ ಅಂಗೀಕರಿಸಿದೆ.

ಸಿಎಂ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಮಹತ್ವದ ನಿರ್ಣಯ ಕೈಗೊಂಡಿದೆ.

ಅತ್ಯಾಚಾರಿಗೆ ಶಿಕ್ಷೆ ವಿಧಿಸಲು ಹಾಗೂ ಕಠಿಣ ಕ್ರಮಕ್ಕೆ ಆಂಧ್ರ ಸರಕಾರ ಮುಂದಾಗಿದೆ. ಇದಕ್ಕೆ ‘ಎಪಿ ದಿಶಾ ಆ್ಯಕ್ಟ್’ ಅನ್ನೋ ಕಾಯ್ದೆಯನ್ನು ಜಾರಿಗೆ ತಂದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments