Webdunia - Bharat's app for daily news and videos

Install App

ಅತ್ಯಾಚಾರ ಮಾಡಿದ್ರೆ 21 ದಿನದಲ್ಲೇ ಮರಣದಂಡನೆ ; ಹೊಸ ಕಾಯ್ದೆ ಜಾರಿ

Webdunia
ಗುರುವಾರ, 12 ಡಿಸೆಂಬರ್ 2019 (18:23 IST)
ಇನ್ಮುಂದೆ ಅತ್ಯಾಚಾರಿಗಳು ತಮ್ಮ ಕಾಮುಕತನವನ್ನು ಬಿಡಲೇಬೇಕು. ಇಲ್ಲದಿದ್ದರೆ ಮರಣದಂಡನೆಗೆ ಗುರಿಯಾಗೋದು ಖಚಿತ.

ಆಂಧ್ರಪ್ರದೇಶದಲ್ಲಿ ಇನ್ಮುಂದೆ ಮಹಿಳೆಯರ ಮೇಲಿನ ದೌರ್ಜನ್ಯ ಕೇಸ್ ಗಳನ್ನು ತ್ವರಿತವಾಗಿ ಅಂದರೆ 21 ದಿನಗಳಲ್ಲಿಯೇ ಕಡ್ಡಾಯವಾಗಿ ವಿಲೇವಾರಿ ಮಾಡಬೇಕು. ಅಲ್ಲದೇ ಆರೋಪಿಯ ಕೃತ್ಯ ಸಾಬೀತಾದರೆ ಮರಣದಂಡನೆ ವಿಧಿಸೋ ಕರಡು ಮಸೂದೆಯನ್ನು ಅಲ್ಲಿನ ಸಚಿವ ಸಂಪುಟ ಅಂಗೀಕರಿಸಿದೆ.

ಸಿಎಂ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಮಹತ್ವದ ನಿರ್ಣಯ ಕೈಗೊಂಡಿದೆ.

ಅತ್ಯಾಚಾರಿಗೆ ಶಿಕ್ಷೆ ವಿಧಿಸಲು ಹಾಗೂ ಕಠಿಣ ಕ್ರಮಕ್ಕೆ ಆಂಧ್ರ ಸರಕಾರ ಮುಂದಾಗಿದೆ. ಇದಕ್ಕೆ ‘ಎಪಿ ದಿಶಾ ಆ್ಯಕ್ಟ್’ ಅನ್ನೋ ಕಾಯ್ದೆಯನ್ನು ಜಾರಿಗೆ ತಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments