ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿಮ್ಮ ಹಕ್ಕು ಚಲಾಯಿಸಿ : ಸಿದ್ದಗಂಗಾ ಶ್ರೀ

Webdunia
ಬುಧವಾರ, 10 ಮೇ 2023 (10:41 IST)
ತುಮಕೂರು : ಇಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ನಾಡಿನಾದ್ಯಂತ ಎಲ್ಲರೂ ತಮ್ಮ ಹಕ್ಕು ಚಲಾಯಿಸುವ ದಿನವಾಗಿದೆ.
 
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಆಮಿಷಗಳಾಗಿ ಒಳಗಾಗದೇ ನಮ್ಮ ಅಮೂಲ್ಯವಾದ ಮತ ನೀಡಿ. ತಮ್ಮ ಒಂದು ಮತಕ್ಕೆ ಬೆಲೆ ಕಟ್ಟಲಾಗದು. ಹೀಗಾಗಿ ಯಾವುದೇ ರೀತಿಯ ಆಸೆ, ಆಮಿಷಗಳಿಗೆ ಒಳಗಾಗದೇ ಮತಚಲಾಯಿಸಬೇಕು. ಈ ಮೂಲಕ ಅದರ ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಬೇಕು ಎಂದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments