Webdunia - Bharat's app for daily news and videos

Install App

ಒಂದೇ ದಿನಕ್ಕೆ ಎಕ್ಸಾಸ್ಟ್ ಆಗಿದ್ದಾರೆ ಇನ್ನಷ್ಟು ಎಕ್ಸಾಸ್ಟ್ ಆಗಲಿ-ಡಿಕೆಶಿ

Webdunia
ಸೋಮವಾರ, 14 ಆಗಸ್ಟ್ 2023 (16:00 IST)
ಗುತ್ತಿಗೆದಾರರು ಯು ಟರ್ನ್ ವಿಚಾರವಾಗಿ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾನು ಗುತ್ತಿಗೆದಾರರ ಬಗ್ಗೆ ಮಾತಾಡಲ್ಲ.ಅವರನ್ನ ಬಿಡಿ, ಅವರು ಕಷ್ಟದಲ್ಲಿ ಇದ್ದಾರೆ.ಆದರೆ ಅವರನ್ನು ಬಳಸಿಕೊಂಡರಲ್ಲ.ಅವರನ್ನು ಬಳಸಿಕೊಂಡ ನವರಂಗಿ ನಾರಾಯಣ್, ಅದ್ಯಾವುದೋ ರವಿ, ಮಹಾಲಕ್ಷ್ಮಿ ಲೇಔಟ್ ಗೋಪಾಲಸ್ವಾಮಿ ಇವರ ಬಗ್ಗೆಯೆಲ್ಲ ಮಾತಾಡಬೇಕಿದೆ ಮಾತಾಡ್ತೀನಿ.ಒಬ್ಬೊಬ್ಬರಾಗಿ ಬರ್ತಾ ಇದ್ದಾರೆ ನನ್ನ ಹತ್ರ.ಮುನಿರತ್ನ ಬಂದು ಏನೇನೊ ಹೇಳಿಕೊಂಡರು.ಚಿಕ್ಕಪೇಟೆ ಶಾಸಕರು ಬಂದು ಅವರದ್ದು ಏನೇನೂ ಮಾತನಾಡಿದ್ರು.ನಮ್ಮ ಅಜ್ಜಯ್ಯನ ಸಹವಾಸ ಇವರಿಗೆಲ್ಲ ಗೊತ್ತಿಲ್ಲ.ದಾಖಲೆಗಳ ಬಿಡುಗಡೆ ವಿಷಯ ಈಗ ಬೇಡ.ನವರಂಗಿದೂ ಗೊತ್ತಿದೆ, ಸಾಮ್ರಾಟನದ್ದೂ ಗೊತ್ತಿದೆ.ಒಂದೇ ದಿನ ಎಲ್ಲ ದಾಖಲೆ ಬಿಡುಗಡೆ ಬೇಡ.ಒಂದೇ ದಿನಕ್ಕೆ ಎಕ್ಸಾಸ್ಟ್ ಆಗಿದ್ದಾರೆ ಇನ್ನಷ್ಟು ಎಕ್ಸಾಸ್ಟ್ ಆಗಲಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಇಂಫಾಲ್‌ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ಅಡಚಣೆ: ರಾಷ್ಟ್ರ ರಾಜಧಾನಿಗೆ ವಾಪಾಸ್ಸಾ ಇಂಡಿಗೋ ವಿಮಾನ

ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಬಿಎಸ್‌ವೈ, ಸಿದ್ದರಾಮಯ್ಯ ಜತೆ ಅಡ್ಜಸ್ಟ್‌ಮೆಂಟ್: ಬಸನಗೌಡ ಯತ್ನಾಳ್ ಹೊಸ ಬಾಂಬ್

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಸಂಜೆ ಹುಷಾರು

ಮುಂದಿನ ಸುದ್ದಿ