ಒಂದೇ ದಿನಕ್ಕೆ ಎಕ್ಸಾಸ್ಟ್ ಆಗಿದ್ದಾರೆ ಇನ್ನಷ್ಟು ಎಕ್ಸಾಸ್ಟ್ ಆಗಲಿ-ಡಿಕೆಶಿ

Webdunia
ಸೋಮವಾರ, 14 ಆಗಸ್ಟ್ 2023 (16:00 IST)
ಗುತ್ತಿಗೆದಾರರು ಯು ಟರ್ನ್ ವಿಚಾರವಾಗಿ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾನು ಗುತ್ತಿಗೆದಾರರ ಬಗ್ಗೆ ಮಾತಾಡಲ್ಲ.ಅವರನ್ನ ಬಿಡಿ, ಅವರು ಕಷ್ಟದಲ್ಲಿ ಇದ್ದಾರೆ.ಆದರೆ ಅವರನ್ನು ಬಳಸಿಕೊಂಡರಲ್ಲ.ಅವರನ್ನು ಬಳಸಿಕೊಂಡ ನವರಂಗಿ ನಾರಾಯಣ್, ಅದ್ಯಾವುದೋ ರವಿ, ಮಹಾಲಕ್ಷ್ಮಿ ಲೇಔಟ್ ಗೋಪಾಲಸ್ವಾಮಿ ಇವರ ಬಗ್ಗೆಯೆಲ್ಲ ಮಾತಾಡಬೇಕಿದೆ ಮಾತಾಡ್ತೀನಿ.ಒಬ್ಬೊಬ್ಬರಾಗಿ ಬರ್ತಾ ಇದ್ದಾರೆ ನನ್ನ ಹತ್ರ.ಮುನಿರತ್ನ ಬಂದು ಏನೇನೊ ಹೇಳಿಕೊಂಡರು.ಚಿಕ್ಕಪೇಟೆ ಶಾಸಕರು ಬಂದು ಅವರದ್ದು ಏನೇನೂ ಮಾತನಾಡಿದ್ರು.ನಮ್ಮ ಅಜ್ಜಯ್ಯನ ಸಹವಾಸ ಇವರಿಗೆಲ್ಲ ಗೊತ್ತಿಲ್ಲ.ದಾಖಲೆಗಳ ಬಿಡುಗಡೆ ವಿಷಯ ಈಗ ಬೇಡ.ನವರಂಗಿದೂ ಗೊತ್ತಿದೆ, ಸಾಮ್ರಾಟನದ್ದೂ ಗೊತ್ತಿದೆ.ಒಂದೇ ದಿನ ಎಲ್ಲ ದಾಖಲೆ ಬಿಡುಗಡೆ ಬೇಡ.ಒಂದೇ ದಿನಕ್ಕೆ ಎಕ್ಸಾಸ್ಟ್ ಆಗಿದ್ದಾರೆ ಇನ್ನಷ್ಟು ಎಕ್ಸಾಸ್ಟ್ ಆಗಲಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ