Webdunia - Bharat's app for daily news and videos

Install App

ಎಕ್ಸಿಟ್ ಪೋಲ್: ಕೈ ಶಾಸಕ ಮಾಡಿದ ಟ್ವೀಟ್ ಏನು?

Webdunia
ಬುಧವಾರ, 22 ಮೇ 2019 (14:06 IST)
ಮತದಾರರ ಭಾವನೆಗಳ ಮೇಲೆ ಎಕ್ಸಿಟ್ ಪೋಲ್ ಫಲಿತಾಂಶ  ಪರಿಣಾಮ ಬೀರಲಿದೆ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ ಅಂತ ಕೈ ಪಡೆಯ ಶಾಸಕ ಟ್ವೀಟ್ ಮಾಡಿದ್ದಾರೆ.

ಇವಿಎಂ ಮತಯಂತ್ರಗಳ ಬಗ್ಗೆ ಶಾಸಕ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶ ಬಗ್ಗೆ ನಾನು ಗೊಂದಲಕ್ಕೀಡಾಗಿದ್ದೇನೆ. ಚುನಾವಣೆ ಫಲಿತಾಂಶ ಬಂದ ಮೇಲೆ ಎಕ್ಸಿಟ್ ಪೋಲ್ ಬಗ್ಗೆ ನಾನು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದಿದ್ದಾರೆ.

ಡಾ. ಕೆ.ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇವಿಎಂ ಮತಗಳನ್ನು ತಿರುಚಿ ದುರುಪಯೋಗ ಪಡಿಸಿಕೊಳ್ಳಬಹುದು ಅನ್ನೋ ವಿಚಾರ ಈ ಸಂದರ್ಭದಲ್ಲಿ ಯಾಕೆ ಬಂದಿದೆ ಅನ್ನೋ ಅನುಮಾನ ಕಾಡುತ್ತಿದೆ. ನಿಜ ಹೇಳಬೇಕು ಅಂತ ಅಂದರೆ ಚುನಾವಣಾ ಪೂರ್ವ ಸಮೀಕ್ಷೆ ಮೇಲೆ ಮತದಾರರ ಅನಿಸಿಕೆಯಾಗಿರುತ್ತದೆ ಅಂತ ಅವರು ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಮುಂದಿನ ಸುದ್ದಿ
Show comments