Webdunia - Bharat's app for daily news and videos

Install App

ಎಕ್ಸಿಟ್ ಪೋಲ್: ಕೈ ಶಾಸಕ ಮಾಡಿದ ಟ್ವೀಟ್ ಏನು?

Webdunia
ಬುಧವಾರ, 22 ಮೇ 2019 (14:06 IST)
ಮತದಾರರ ಭಾವನೆಗಳ ಮೇಲೆ ಎಕ್ಸಿಟ್ ಪೋಲ್ ಫಲಿತಾಂಶ  ಪರಿಣಾಮ ಬೀರಲಿದೆ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ ಅಂತ ಕೈ ಪಡೆಯ ಶಾಸಕ ಟ್ವೀಟ್ ಮಾಡಿದ್ದಾರೆ.

ಇವಿಎಂ ಮತಯಂತ್ರಗಳ ಬಗ್ಗೆ ಶಾಸಕ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶ ಬಗ್ಗೆ ನಾನು ಗೊಂದಲಕ್ಕೀಡಾಗಿದ್ದೇನೆ. ಚುನಾವಣೆ ಫಲಿತಾಂಶ ಬಂದ ಮೇಲೆ ಎಕ್ಸಿಟ್ ಪೋಲ್ ಬಗ್ಗೆ ನಾನು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದಿದ್ದಾರೆ.

ಡಾ. ಕೆ.ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇವಿಎಂ ಮತಗಳನ್ನು ತಿರುಚಿ ದುರುಪಯೋಗ ಪಡಿಸಿಕೊಳ್ಳಬಹುದು ಅನ್ನೋ ವಿಚಾರ ಈ ಸಂದರ್ಭದಲ್ಲಿ ಯಾಕೆ ಬಂದಿದೆ ಅನ್ನೋ ಅನುಮಾನ ಕಾಡುತ್ತಿದೆ. ನಿಜ ಹೇಳಬೇಕು ಅಂತ ಅಂದರೆ ಚುನಾವಣಾ ಪೂರ್ವ ಸಮೀಕ್ಷೆ ಮೇಲೆ ಮತದಾರರ ಅನಿಸಿಕೆಯಾಗಿರುತ್ತದೆ ಅಂತ ಅವರು ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments