ಎಕ್ಸಿಟ್ ಪೋಲ್: ಕೈ ಶಾಸಕ ಮಾಡಿದ ಟ್ವೀಟ್ ಏನು?

Webdunia
ಬುಧವಾರ, 22 ಮೇ 2019 (14:06 IST)
ಮತದಾರರ ಭಾವನೆಗಳ ಮೇಲೆ ಎಕ್ಸಿಟ್ ಪೋಲ್ ಫಲಿತಾಂಶ  ಪರಿಣಾಮ ಬೀರಲಿದೆ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ ಅಂತ ಕೈ ಪಡೆಯ ಶಾಸಕ ಟ್ವೀಟ್ ಮಾಡಿದ್ದಾರೆ.

ಇವಿಎಂ ಮತಯಂತ್ರಗಳ ಬಗ್ಗೆ ಶಾಸಕ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಎಕ್ಸಿಟ್ ಪೋಲ್ ಫಲಿತಾಂಶ ಬಗ್ಗೆ ನಾನು ಗೊಂದಲಕ್ಕೀಡಾಗಿದ್ದೇನೆ. ಚುನಾವಣೆ ಫಲಿತಾಂಶ ಬಂದ ಮೇಲೆ ಎಕ್ಸಿಟ್ ಪೋಲ್ ಬಗ್ಗೆ ನಾನು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದಿದ್ದಾರೆ.

ಡಾ. ಕೆ.ಸುಧಾಕರ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇವಿಎಂ ಮತಗಳನ್ನು ತಿರುಚಿ ದುರುಪಯೋಗ ಪಡಿಸಿಕೊಳ್ಳಬಹುದು ಅನ್ನೋ ವಿಚಾರ ಈ ಸಂದರ್ಭದಲ್ಲಿ ಯಾಕೆ ಬಂದಿದೆ ಅನ್ನೋ ಅನುಮಾನ ಕಾಡುತ್ತಿದೆ. ನಿಜ ಹೇಳಬೇಕು ಅಂತ ಅಂದರೆ ಚುನಾವಣಾ ಪೂರ್ವ ಸಮೀಕ್ಷೆ ಮೇಲೆ ಮತದಾರರ ಅನಿಸಿಕೆಯಾಗಿರುತ್ತದೆ ಅಂತ ಅವರು ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments