Webdunia - Bharat's app for daily news and videos

Install App

ಕೊರೊನಾ ಕರ್ಫ್ಯೂದಿಂದ ನಿರ್ಗತಿಕರು ತತ್ತರ: ದಾನ ಮಾಡೋರು ಇಲ್ನೋಡಿ

Webdunia
ಶನಿವಾರ, 28 ಮಾರ್ಚ್ 2020 (20:17 IST)
ಕೋರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ  ಈಗಾಗಲೇ ಸಂಪೂರ್ಣವಾಗಿ ನಿಷೇದಾಜ್ಞೆ ಜಾರಿಯಲ್ಲಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇದಾಜ್ಞೆ ಜಾರಿಯಲ್ಲಿದೆ. ಕಲಬುರಗಿ ನಗರದಲ್ಲಿರುವ ನಿರ್ಗತಿಕರು, ಭೀಕ್ಷುಕರು ಹಾಗೂ ನಿರ್ವಸತಿಗರಿಗೆ ಆಹಾರ ಒದಗಿಸಲು ಆಹಾರ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ನಿರ್ಗತಿಕರು, ಭೀಕ್ಷುಕರು ಹಾಗೂ ನಿರ್ವಸತಿಗರಿಗೆ ಆಹಾರ ಧಾನ್ಯಗಳನ್ನು ಹಂಚಲು ಅನುಕೂಲವಾಗುವಂತೆ ಸ್ವಯಂ ಪ್ರೇರಿತರಾಗಿ ಆಹಾರ ಧಾನ್ಯಗಳನ್ನು ದಾನ ಮಾಡಲಿಚ್ಛಿಸುವ ದಾನಿಗಳು ತಾವು ನೇರವಾಗಿ ಆಹಾರ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಡಿ. ಎಂ. ಪಾಣಿ ಅವರನ್ನು ಮೊಬೈಲ್ ಸಂಖ್ಯೆ  94499 85855ಗೆ ಸಂಪರ್ಕಿಸಬಹುದು. ಕೇವಲ ದವಸ ಧಾನ್ಯಗಳನ್ನು ಮಾತ್ರ ನೀಡಬಹುದಾಗಿದೆ. ಯಾವುದೇ ರೀತಿಯ ತಯಾರಿಸಿದ ಆಹಾರವನ್ನು ನೀಡಲು ಅವಕಾಶ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments