ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಪುನಾರಚನೆಯಾಗುತ್ತಾ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (10:33 IST)
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗಿಂತ ಪುನಾರಚನೆ ಸಾಧ್ಯತೆಯೇ ಹೆಚ್ಚಾಗಿದ್ದು,  ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬಳಿಕ ಅಂತಿಮ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ.

ಆದಕಾರಣ  ದೆಹಲಿಗೆ ಬಂದು ಭೇಟಿಯಾಗಲು ಸಿಎಂಗೆ ವರಿಷ್ಠರು ಸೂಚನೆ ನೀಡಿದ್ದು, ಹೀಗಾಗಿ 3-4 ದಿನಗಳಲ್ಲಿ ದೆಹಲಿಗೆ ಹೋಗುವುದಾಗಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಂಪುಟ ಪುನಾರಚನೆಯಾದ್ರೆ 6-7 ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮೂವರು ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಎರಡು ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡಿದ್ರೂ ಅಚ್ಚರಿ ಇಲ್ಲ ಎನ್ನಲಾಗಿದೆ.

ಅಲ್ಲದೇ ಸಂಪುಟ ಪುನಾರಚನೆ ಜತೆ ಸಿಎಂ ಬದಲಾವಣೆ ಬಗ್ಗೆಯೂ ಮಾತು ಬರಬಹುದು ಎನ್ನಲಾಗಿದೆ. ಅಮಿತ್ ಶಾ ಭೇಟಿ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments