Webdunia - Bharat's app for daily news and videos

Install App

ಮೀಸಲಾತಿ ಆಧಾರ ಜೇಷ್ಠತೆ ವಿಸ್ತರಣೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Webdunia
ಶುಕ್ರವಾರ, 10 ಮೇ 2019 (18:13 IST)
ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸುವ ರಾಜ್ಯ ಸರ್ಕಾರದ ನೂತನ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ಶುಕ್ರವಾರ ಬೆಳಿಗ್ಗೆ ಪ್ರಕಟಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಶಾಸನಸಭೆಯ ನೂತನ ಕಾಯ್ದೆಗೆ  ರಾಷ್ಟ್ರಪತಿ ಅಂಕಿತ ದೊರೆತಿದ್ದು, ಕಾನೂನುಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೆನೆ ಪದರದ ತತ್ವ ಈ ಕಾಯ್ದೆಯ ಜಾರಿಯಲ್ಲಿ ಅನ್ವಯವಾಗದು. ತತ್ಪರಿಣಾಮದ ಜೇಷ್ಠತೆ ವಿಸ್ತರಿಸುವ ಕಾಯ್ದೆ ಆಗಿರುವುದರಿಂದ ಕೇವಲ ಉನ್ನತ ಮಟ್ಟದ ಅಧಿಕಾರಿಗಳು ಇದರ ಲಾಭ ಪಡೆಯುವುದರಿಂದ ಕಾಯ್ದೆಯನ್ನು ಮಾನ್ಯ ಮಾಡಲಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments