Webdunia - Bharat's app for daily news and videos

Install App

ರಾಜ್ಯದ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಸಿಹಿಸುದ್ದಿ

Webdunia
ಮಂಗಳವಾರ, 28 ಡಿಸೆಂಬರ್ 2021 (19:54 IST)
ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಹೈಸ್ಕೂಲ್ ಮತ್ತು ಹೈಸ್ಕೂಲ್ ಹೋಗುವ ಸಂಖ್ಯೆ ಕಡಿಮೆಯಾಗುತ್ತಿರುವ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳನ್ನು ವಿಸ್ತರಿಸುವ ಬಗ್ಗೆ ತೀರ್ಮಾನ ಮಾಡಿದ್ದು, ಈ ಬಗ್ಗೆ ತಕ್ಷಣ ಆದೇಶ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಜಯಪುರ ಜಿಲ್ಲೆಯಲ್ಲಿ ಲೋಕೋಪಯೋಗಿ, ಕಂದಾಯ, ವಸತಿ, ಪ್ರವಾಸೋದ್ಯಮ, ಆರೋಗ್ಯ, ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ 11 ಇಲಾಖೆಗಳ ಸುಮಾರು 244 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳು ಹೈಸ್ಕೂಲ್ ಬರುವುದಕ್ಕೆ ಹಾಗೂ ಹೈಸ್ಕೂಲ್ ನಿಂದ ಪಿಯುಸಿ ಮಾಡುವ ಸಂಖ್ಯೆ ಕಡಿಮೆಯಾಗುತ್ತಿದೆಂಬ ಮಾಹಿತಿಯಿಂದ ಇದಕ್ಕೆ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ರೈತರ ವಿದ್ಯಾನಿಧಿಯನ್ನು 8ನೇ ಮತ್ತು 9ನೇ ತರಗತಿ ಮಕ್ಕಳಿಗೂ ವಿಸ್ತರಣೆ ಮಾಡುಬೇಕೆನ್ನುವ ಬಗ್ಗೆ ತೀರ್ಮಾನ ಮಾಡಿದ್ದೇನೆ ಈ ಬಗ್ಗೆ ಕೂಡಲೇ ಆದೇಶ ಮಾಡುವುದಾಗಿ ಘೋಷಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 4 ತಿಂಗಳಾಗಿದೆ, ಅಧಿಕಾರ ಪಡೆದ 2 ಗಂಟೆಯಲ್ಲಿಯೇ ರೈತರ ಮಕ್ಕಳಿಗೆ ರೈತ ವಿದ್ಯಾನಿಧಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ, ಇತಿಹಾಸದಲ್ಲಿಯೇ ಈ ಯೋಜನೆ ಬೇರೆಯ ರಾಜ್ಯದಲ್ಲೂ ಇರಲಿಲ್ಲ, ಅಂತಹ ಒಂದು ನಿರ್ಣಯವನ್ನು ಕೈಗೊಳ್ಳಲಾಗಿದೆ. 2.4 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗಿದೆ, ಪದವಿ ಶಿಕ್ಷಣಕ್ಕೆ ಈಗ ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ, ಅದು ಪೂರ್ಣಗೊಳ್ಳದಂತೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗುವುದು ಎಂದು 5 ಲಕ್ಷ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments