Webdunia - Bharat's app for daily news and videos

Install App

ಒಮೈಕ್ರೋನ್ ತಡೆಗೆ ಸಿದ್ಧತೆ ತಜ್ಞರ ಸಲಹೆ

Webdunia
ಗುರುವಾರ, 16 ಡಿಸೆಂಬರ್ 2021 (17:09 IST)
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪತ್ತೆ ಹಿನ್ನೆಲೆ 3ನೇ ಅಲೆಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮೂರನೇ ಅಲೆ ತಡೆಯಲು ಡಿಸೆಂಬರ್-ಜನವರಿ ನಿರ್ಣಾಯಕವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡುತ್ತಲೇ ಇದ್ದಾರೆ.
ಡಿಸೆಂಬರ್-ಜನವರಿಯಲ್ಲೇ ಹೆಚ್ಚು ಆರ್ಥಿಕ ವ್ಯವಹಾರಗಳು ಶುರುವಾಗಲಿದ್ದು ಜನರ ಚಟುವಟಿಕೆ ಹಾಗೂ ಓಡಾಟಗಳು ಹೆಚ್ಚಾಗಲಿವೆ. ಗುಂಪು ಸೇರುವುದು ಹೆಚ್ಚಾದರೆ ಸೋಂಕು ಹರಡುವಿಕೆಗೆ ಇದುವೇ ಕಾರಣವಾಗಲಿದೆ ಅನ್ನೋದು ತಜ್ಞರ ಆತಂಕವಾಗಿದೆ. ಹೀಗಾಗಿಯೇ ರಾಜ್ಯದಲ್ಲೂ ಕೋವಿಡ್ ಸಲಹಾ ಸಮಿತಿ ಸದಸ್ಯರು ಸರಣಿ ಸಭೆಗಳ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments