Webdunia - Bharat's app for daily news and videos

Install App

ಒಮೈಕ್ರೋನ್ ತಡೆಗೆ ಸಿದ್ಧತೆ ತಜ್ಞರ ಸಲಹೆ

Webdunia
ಗುರುವಾರ, 16 ಡಿಸೆಂಬರ್ 2021 (17:09 IST)
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪತ್ತೆ ಹಿನ್ನೆಲೆ 3ನೇ ಅಲೆಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮೂರನೇ ಅಲೆ ತಡೆಯಲು ಡಿಸೆಂಬರ್-ಜನವರಿ ನಿರ್ಣಾಯಕವಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ನೀಡುತ್ತಲೇ ಇದ್ದಾರೆ.
ಡಿಸೆಂಬರ್-ಜನವರಿಯಲ್ಲೇ ಹೆಚ್ಚು ಆರ್ಥಿಕ ವ್ಯವಹಾರಗಳು ಶುರುವಾಗಲಿದ್ದು ಜನರ ಚಟುವಟಿಕೆ ಹಾಗೂ ಓಡಾಟಗಳು ಹೆಚ್ಚಾಗಲಿವೆ. ಗುಂಪು ಸೇರುವುದು ಹೆಚ್ಚಾದರೆ ಸೋಂಕು ಹರಡುವಿಕೆಗೆ ಇದುವೇ ಕಾರಣವಾಗಲಿದೆ ಅನ್ನೋದು ತಜ್ಞರ ಆತಂಕವಾಗಿದೆ. ಹೀಗಾಗಿಯೇ ರಾಜ್ಯದಲ್ಲೂ ಕೋವಿಡ್ ಸಲಹಾ ಸಮಿತಿ ಸದಸ್ಯರು ಸರಣಿ ಸಭೆಗಳ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮುಂದಿನ ಸುದ್ದಿ
Show comments