Webdunia - Bharat's app for daily news and videos

Install App

ಕೊರೊನಾ 4ನೇ ಅಲೆ ತಡೆಯೋದು ನಮ್ಮ ಕೈಯಲ್ಲಿಯೇ ಇದೆ ತಜ್ಞರ ಸಲಹೆ

Webdunia
ಮಂಗಳವಾರ, 26 ಏಪ್ರಿಲ್ 2022 (11:44 IST)
ಬೆಂಗಳೂರು : ಕೊರೊನಾ ನಾಲ್ಕೆನೇ ಅಲೆಯ ಸುದ್ದಿಯೇ ಎಲ್ಲ ಕಡೆ ಕೊರೊನಾದಂತೆ ಹರಡುತ್ತಿದೆ.

ಸರ್ಕಾರವೂ ಸಹ ನಾಲ್ಕನೆ ಅಲೆಯ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಕಡ್ಡಾಯ ಆದೇಶವನ್ನು ಜಾರಿಗೆ ತಂದಿದೆ. ಕೊರೊನಾ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಸರ್ಕಾರ ಮಾತ್ರವಲ್ಲ ಜನರು ಸಹ ಸಿದ್ದರಾಗಬೇಕು ಎಂದು ತಜ್ಞ ವೈದ್ಯರಾದ ಡಾ.ಸತ್ಯನಾರಾಯಣ್ ಮೈಸೂರು ಕರೆ ನೀಡಿದ್ದಾರೆ.

ಕೊರೊನಾ ನಾಲ್ಕನೆ ಅಲೆಯನ್ನು ತಡೆಯೋ ಶಕ್ತಿ ನಮ್ಮ ಬಳಿಯೇ ಇದೆ. ಅದುವೇ ಮಾಸ್ಕ್ ಮತ್ತು ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಎಂದು ಸಲಹೆ ಕೊಟ್ಟಿದ್ದಾರೆ. 

ಕೊರೊನಾ ಅನ್ನೋದು ಒಂದು ಸಾಂಕ್ರಾಮಿಕ ಕಾಯಿಲೆ. ಇದು ವಿಶ್ವದಲ್ಲೇ ಇದೆ. ನಾವು ಮಾಸ್ಕ್ ಬಿಟ್ಟಷ್ಟು ಹೆಚ್ಚು ಕಾಡಲಿದೆ. ನಾಲ್ಕನೆಯ ಅಲೆಗೆ ಓಮಿಕ್ರಾನ್ನಿಂದ ಬಂದಿರೋ ಎಕ್ಸ್ ಇ, ಎಕ್ಸ್ ಡಿ ಮತ್ತು ಎಕ್ಸ್ ಏಫ್ ತಳಿಗಳೇ ಕಾರಣವಾಗದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments