Webdunia - Bharat's app for daily news and videos

Install App

ನ್ಯೂ ತರಗಪೇಟೆಯಲ್ಲಿ ನೆಡೆದ ಸ್ಪೋಟ ಪ್ರಕರಣ: ಗೋಡೌನ್ಸ್ ಸರ್ಚ್ ಗೆ ಮುಂದಾದ ದಕ್ಷಿಣ ವಿಭಾಗದ ಪೊಲೀಸರು

Webdunia
ಶನಿವಾರ, 2 ಅಕ್ಟೋಬರ್ 2021 (21:37 IST)
ಬೆಂಗಳೂರು: ರಾಜಧಾನಿಯ ನ್ಯೂ ತರಗಪೇಟೆಯಲ್ಲಿ ನೆಡೆದ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಎಲ್ಲಾ ಗೋದಾಮುಗಳ ಪರಿಶೀಲನೆಗೆ ಶನಿವಾರ ನೆಡೆಯಿತು.
 
ದಕ್ಷಿಣ ವಿಭಾಗದ ಡಿಸಿಪಿ‌ ಹರೀಶ್ ಪಾಂಡೆ ವಿಭಾಗದ ಠಾಣೆಗಳ ವ್ಯಾಪ್ತಿಯ ಗೋದಾಮುಗಳ ಪರಿಶೀಲನೆ ಮಾಡಿ, ಸ್ಪೋಟಕಗಳು ಇದ್ದರೆ ಕೂಡಲೆ ಕ್ರಮ ಕೈಗೊಳ್ಳಲು ಇನ್ಸ್ಪೆಕ್ಟರ್ ಗಳಿಗೆ ಖಡಕ್ ಸೂಚನೆ ರವಾನಿಸಿದ್ದರು.
 
ಡಿಸಿಪಿ ಹರೀಶ್ ಪಾಂಡೆ ಮಾಹಿತಿ:
 
 
ಈಗಾಗಲೆ ವಿಭಾಗದ ವಿವಿಪುರಂ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಲೀಕರ ಮೀಟಿಂಗ್ ಮಾಡಲಾಗಿದೆ.
ನ್ಯೂ ತರಗಪೇಟೆಯ ಗೋದಾಮಿನಲ್ಲಿ ಸ್ಪೋಟವಾಗಿರುವಲ್ಲಿ ತಿಳಿದಿರುವಂತೆ ಮೂವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments