ನ್ಯೂ ತರಗಪೇಟೆಯಲ್ಲಿ ನೆಡೆದ ಸ್ಪೋಟ ಪ್ರಕರಣ: ಗೋಡೌನ್ಸ್ ಸರ್ಚ್ ಗೆ ಮುಂದಾದ ದಕ್ಷಿಣ ವಿಭಾಗದ ಪೊಲೀಸರು

Webdunia
ಶನಿವಾರ, 2 ಅಕ್ಟೋಬರ್ 2021 (21:37 IST)
ಬೆಂಗಳೂರು: ರಾಜಧಾನಿಯ ನ್ಯೂ ತರಗಪೇಟೆಯಲ್ಲಿ ನೆಡೆದ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಎಲ್ಲಾ ಗೋದಾಮುಗಳ ಪರಿಶೀಲನೆಗೆ ಶನಿವಾರ ನೆಡೆಯಿತು.
 
ದಕ್ಷಿಣ ವಿಭಾಗದ ಡಿಸಿಪಿ‌ ಹರೀಶ್ ಪಾಂಡೆ ವಿಭಾಗದ ಠಾಣೆಗಳ ವ್ಯಾಪ್ತಿಯ ಗೋದಾಮುಗಳ ಪರಿಶೀಲನೆ ಮಾಡಿ, ಸ್ಪೋಟಕಗಳು ಇದ್ದರೆ ಕೂಡಲೆ ಕ್ರಮ ಕೈಗೊಳ್ಳಲು ಇನ್ಸ್ಪೆಕ್ಟರ್ ಗಳಿಗೆ ಖಡಕ್ ಸೂಚನೆ ರವಾನಿಸಿದ್ದರು.
 
ಡಿಸಿಪಿ ಹರೀಶ್ ಪಾಂಡೆ ಮಾಹಿತಿ:
 
 
ಈಗಾಗಲೆ ವಿಭಾಗದ ವಿವಿಪುರಂ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಲೀಕರ ಮೀಟಿಂಗ್ ಮಾಡಲಾಗಿದೆ.
ನ್ಯೂ ತರಗಪೇಟೆಯ ಗೋದಾಮಿನಲ್ಲಿ ಸ್ಪೋಟವಾಗಿರುವಲ್ಲಿ ತಿಳಿದಿರುವಂತೆ ಮೂವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments