Webdunia - Bharat's app for daily news and videos

Install App

ನ್ಯೂ ತರಗಪೇಟೆಯಲ್ಲಿ ನೆಡೆದ ಸ್ಪೋಟ ಪ್ರಕರಣ: ಗೋಡೌನ್ಸ್ ಸರ್ಚ್ ಗೆ ಮುಂದಾದ ದಕ್ಷಿಣ ವಿಭಾಗದ ಪೊಲೀಸರು

Webdunia
ಶನಿವಾರ, 2 ಅಕ್ಟೋಬರ್ 2021 (21:37 IST)
ಬೆಂಗಳೂರು: ರಾಜಧಾನಿಯ ನ್ಯೂ ತರಗಪೇಟೆಯಲ್ಲಿ ನೆಡೆದ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಎಲ್ಲಾ ಗೋದಾಮುಗಳ ಪರಿಶೀಲನೆಗೆ ಶನಿವಾರ ನೆಡೆಯಿತು.
 
ದಕ್ಷಿಣ ವಿಭಾಗದ ಡಿಸಿಪಿ‌ ಹರೀಶ್ ಪಾಂಡೆ ವಿಭಾಗದ ಠಾಣೆಗಳ ವ್ಯಾಪ್ತಿಯ ಗೋದಾಮುಗಳ ಪರಿಶೀಲನೆ ಮಾಡಿ, ಸ್ಪೋಟಕಗಳು ಇದ್ದರೆ ಕೂಡಲೆ ಕ್ರಮ ಕೈಗೊಳ್ಳಲು ಇನ್ಸ್ಪೆಕ್ಟರ್ ಗಳಿಗೆ ಖಡಕ್ ಸೂಚನೆ ರವಾನಿಸಿದ್ದರು.
 
ಡಿಸಿಪಿ ಹರೀಶ್ ಪಾಂಡೆ ಮಾಹಿತಿ:
 
 
ಈಗಾಗಲೆ ವಿಭಾಗದ ವಿವಿಪುರಂ ಠಾಣಾ ವ್ಯಾಪ್ತಿಯಲ್ಲಿ ಗೋದಾಮು ಮಾಲೀಕರ ಮೀಟಿಂಗ್ ಮಾಡಲಾಗಿದೆ.
ನ್ಯೂ ತರಗಪೇಟೆಯ ಗೋದಾಮಿನಲ್ಲಿ ಸ್ಪೋಟವಾಗಿರುವಲ್ಲಿ ತಿಳಿದಿರುವಂತೆ ಮೂವರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಈಟಿವಿ ಭಾರತಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments