ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಫೋಟ

Webdunia
ಶುಕ್ರವಾರ, 3 ಮಾರ್ಚ್ 2023 (14:53 IST)
ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು,ಘಟನೆಯಲ್ಲಿ ಒಂದೇ ಕುಟುಂಬದ ಹತ್ತು ಜನರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರವಾಗಿದೆ.ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದೆ.ಗ್ಯಾಸ್ ಸಿಲಿಂಡರ್ ಆಫ್ ಮಾಡಿರದ ಕಾರಣ ಸೋರಿಕೆಯಾಗಿದೆ.ಬೆಳಿಗ್ಗೆ 6:45ರ ಸುಮಾರಿಗೆ ಅಡುಗೆ ಮಾಡಲು ಹೋದಾಗ ಅವಘಡ ಸಂಭವಿಸಿದೆ.ಸ್ಫೋಟದ ರಭಸಕ್ಕೆ ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ.ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಬೆಂಕಿ ಆರಿಸುವಲ್ಲಿ ಅಗ್ನಿಶಾಮಕದಳ ಯಶಸ್ವಿಯಾಗಿದ್ದಾರೆ.
 
ಸಿಲಿಂಡರ್ ಬ್ಲಾಸ್ಟ್ ಪ್ರಕರಣ ಗಾಯಾಳುಗಳು ಅಜ್ಮಲ್(46) ನಜೀಮ್(42) ರಿಯಾನ್(14) ಅದ್ನಾನ್(12), ಫಯಾಜ್ (10), ಮೆಹರುನ್ನಿಸಾ (11), ಅಜಾನ್ (5) , ಜೈನಬ್ (8) ಅಮೀರ್ ಜಾನ್ (52), ಶಬನಾಜ್ (18), ನಸೀಮಾ, (40), ಸಲ್ಮಾ (33), ರೇಷ್ಮಾ ಬಾನು (48) ಗಾಯಗೊಂಡವರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments