Webdunia - Bharat's app for daily news and videos

Install App

ಸ್ಫೋಟಕ ವರದಿ ಬಿಚ್ಚಿಟ್ಟ ಸಿದ್ದರಾಮಯ್ಯ!

Webdunia
ಬುಧವಾರ, 15 ಡಿಸೆಂಬರ್ 2021 (09:42 IST)
ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲ ಅಧಿವೇಶನ ನಡೆದಿದೆ. ಈ ವೇಳೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅತಿವೃಷ್ಟಿ ಮೇಲಿನ ಚರ್ಚೆ ಆರಂಭಿಸಿದ್ದರು.

ಕೊರೊನಾ ಇದ್ದರೂ ತೆರಿಗೆ ಜಾಸ್ತಿ ಆಗ್ತಾಯಿದೆ. ಕೊರೊನಾ ಕೇವಲ ನೆಪವಷ್ಟೆ. ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ತುಂಬಾ ಅನ್ಯಾಯವಾಗಿದೆ. ಕೊರೊನಾಗೆ ಅಂತ 5, 6 ಸಾವಿರ ಖರ್ಚು ಮಾಡಿರಬಹುದು. ಆದರೆ ಕರ್ನಾಟಕ ಸರ್ಕಾರದ ಬಜೆಟ್ 2,47,000 ಕೋಟಿ ಇದೆ.

ಅದರಲ್ಲಿ ಆರು ಸಾವಿರ ಖರ್ಚು ಮಾಡಿರಬಹುದು ಅಷ್ಟೆ. ಈ ವರ್ಷ ಕೇಂದ್ರ ಸರ್ಕಾರ ಒಂದು ರೂಪಾಯಿ ಪರಿಹಾರ ನೀಡಿಲ್ಲ. 39,000 ಮನೆಗಳು ಬಿದ್ದು ಹೋಗಿವೆ. ಇನ್ನು 2019ರಲ್ಲಿ ಬಿದ್ದು ಹೋದ ಮನೆಗಳಿಗೆ ಪರಿಹಾರ ನೀಡಿಲ್ಲ.

ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಹವಮಾನ ಬದಲಾವಣೆ ಆಗುತ್ತಿದೆ. ಈಗಲೇ ಎಚ್ಚರಿಕೆ ವಹಿಸಿ ಅಂತ ವಿಜ್ಞಾನಿಗಳು ಎಚ್ಚರಿಸಿದ್ದಾರೆ ಅಂತ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments