ಡಿಕೆಶಿ ವಿರುದ್ಧ ಸಿಡಿ ಲೇಡಿ ಸಹೋದರನಿಂದ ಸ್ಫೋಟಕ ಹೇಳಿಕೆ

Webdunia
ಗುರುವಾರ, 1 ಏಪ್ರಿಲ್ 2021 (12:47 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಸಹೋದರ ಡಿಕೆ ಶಿವಕುಮಾರ್ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿಕೆಶಿ ನಮ್ಮ ಅಕ್ಕನನ್ನು ಹೆದರಿಸಿ ಇಟ್ಟಿದ್ದಾರೆ. ಇಂದಲ್ಲ ನಾಳೆ ಡಿಕೆಶಿ ಹೆಸರು ಹೊರಗೆ ಬರುತ್ತೆ. ನಾನು ದಾಖಲೆ ಸಮೇತ ಹೇಳುತ್ತಿದ್ದೇನೆ. ತನಿಖೆಯಾಗಲಿ ಎಲ್ಲವೂ ಹೊರ ಬರುತ್ತೆ. ಯಾವುದೇ ಕಾರಣಕ್ಕೂ ಸತ್ಯ ಮುಚ್ಚಿಡಲು ಆಗಲ್ಲ. ಎಂದು ಹೇಳಿದ್ದಾರೆ.

ನಾವು ಎಲ್ಲ ಸಾಕ್ಷಿಗಳನ್ನು ಎಸ್ ಐಟಿಗೆ ನೀಡಿದ್ದೇವೆ. ನಮ್ಮ ಬಳಿ ಇನ್ನೂ 9 ಸಾಕ್ಷಿಗಳು ಇವೆ. ಸಮಯ ಬಂದಾಗ ಉಳಿದ ಸಾಕ್ಷಿ ಬಿಡುತ್ತೇನೆ. ಉಳಿದ ಸಾಕ್ಷಿಗಳು ಡಿಕೆಶಿಗೆ ಮುಳುವಾಗುತ್ತೆ ಎಂದು ಡಿಕೆಶಿ ವಿರುದ್ಧ  ಸಿಡಿ ಲೇಡಿ ಸಹೋದರನ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್: ಮಹತ್ವದ ಹೇಳಿಕೆ ನೀಡಿದ ಗೃಹಸಚಿವ ಪರಮೇಶ್ವರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments