ಡಿಕೆಶಿ ವಿರುದ್ಧ ಸಿಡಿ ಲೇಡಿ ಸಹೋದರನಿಂದ ಸ್ಫೋಟಕ ಹೇಳಿಕೆ

Webdunia
ಗುರುವಾರ, 1 ಏಪ್ರಿಲ್ 2021 (12:47 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಸಹೋದರ ಡಿಕೆ ಶಿವಕುಮಾರ್ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿಕೆಶಿ ನಮ್ಮ ಅಕ್ಕನನ್ನು ಹೆದರಿಸಿ ಇಟ್ಟಿದ್ದಾರೆ. ಇಂದಲ್ಲ ನಾಳೆ ಡಿಕೆಶಿ ಹೆಸರು ಹೊರಗೆ ಬರುತ್ತೆ. ನಾನು ದಾಖಲೆ ಸಮೇತ ಹೇಳುತ್ತಿದ್ದೇನೆ. ತನಿಖೆಯಾಗಲಿ ಎಲ್ಲವೂ ಹೊರ ಬರುತ್ತೆ. ಯಾವುದೇ ಕಾರಣಕ್ಕೂ ಸತ್ಯ ಮುಚ್ಚಿಡಲು ಆಗಲ್ಲ. ಎಂದು ಹೇಳಿದ್ದಾರೆ.

ನಾವು ಎಲ್ಲ ಸಾಕ್ಷಿಗಳನ್ನು ಎಸ್ ಐಟಿಗೆ ನೀಡಿದ್ದೇವೆ. ನಮ್ಮ ಬಳಿ ಇನ್ನೂ 9 ಸಾಕ್ಷಿಗಳು ಇವೆ. ಸಮಯ ಬಂದಾಗ ಉಳಿದ ಸಾಕ್ಷಿ ಬಿಡುತ್ತೇನೆ. ಉಳಿದ ಸಾಕ್ಷಿಗಳು ಡಿಕೆಶಿಗೆ ಮುಳುವಾಗುತ್ತೆ ಎಂದು ಡಿಕೆಶಿ ವಿರುದ್ಧ  ಸಿಡಿ ಲೇಡಿ ಸಹೋದರನ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments