ಡಿಕೆಶಿ ವಿರುದ್ಧ ಸಿಡಿ ಲೇಡಿ ಸಹೋದರನಿಂದ ಸ್ಫೋಟಕ ಹೇಳಿಕೆ

Webdunia
ಗುರುವಾರ, 1 ಏಪ್ರಿಲ್ 2021 (12:47 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಸಹೋದರ ಡಿಕೆ ಶಿವಕುಮಾರ್ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಡಿಕೆಶಿ ನಮ್ಮ ಅಕ್ಕನನ್ನು ಹೆದರಿಸಿ ಇಟ್ಟಿದ್ದಾರೆ. ಇಂದಲ್ಲ ನಾಳೆ ಡಿಕೆಶಿ ಹೆಸರು ಹೊರಗೆ ಬರುತ್ತೆ. ನಾನು ದಾಖಲೆ ಸಮೇತ ಹೇಳುತ್ತಿದ್ದೇನೆ. ತನಿಖೆಯಾಗಲಿ ಎಲ್ಲವೂ ಹೊರ ಬರುತ್ತೆ. ಯಾವುದೇ ಕಾರಣಕ್ಕೂ ಸತ್ಯ ಮುಚ್ಚಿಡಲು ಆಗಲ್ಲ. ಎಂದು ಹೇಳಿದ್ದಾರೆ.

ನಾವು ಎಲ್ಲ ಸಾಕ್ಷಿಗಳನ್ನು ಎಸ್ ಐಟಿಗೆ ನೀಡಿದ್ದೇವೆ. ನಮ್ಮ ಬಳಿ ಇನ್ನೂ 9 ಸಾಕ್ಷಿಗಳು ಇವೆ. ಸಮಯ ಬಂದಾಗ ಉಳಿದ ಸಾಕ್ಷಿ ಬಿಡುತ್ತೇನೆ. ಉಳಿದ ಸಾಕ್ಷಿಗಳು ಡಿಕೆಶಿಗೆ ಮುಳುವಾಗುತ್ತೆ ಎಂದು ಡಿಕೆಶಿ ವಿರುದ್ಧ  ಸಿಡಿ ಲೇಡಿ ಸಹೋದರನ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments