Webdunia - Bharat's app for daily news and videos

Install App

ಬಯಲಾಯ್ತ ಅಲ್ ಖೈದಾ ಪ್ಲಾನ್!

Webdunia
ಬುಧವಾರ, 27 ಜುಲೈ 2022 (07:17 IST)
ಬೆಂಗಳೂರು : ನಗರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರ ಬಾಳಲ್ಲಿ ಅಲ್ ಖೈದಾ ರಿಕ್ರೂಟರ್ಗಳು ದೊಡ್ಡ ಆಟವನ್ನೇ ಆಡಿದ್ದಾರೆ.
 
ಪವಿತ್ರ ಕುರಾನ್ ಗ್ರಂಥವನ್ನೇ ತಿರುಚಿರುವ ಉಗ್ರರು ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆಗೆ ಒಳಗಾಗುವಂತೆ ಮಾಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಶಂಕಿತರಿಗೆ ಉಗ್ರ ಪ್ರಚೋದನೆ ಹೇಗಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ಧರ್ಮಗ್ರಂಥಗಳ ಬಗ್ಗೆ ಅರಿವಿರದ ಯುವಕರಿಗೆ ಕುರಾನ್ನ ತಿರುಚಿದ ಪ್ರತಿ ನೀಡಿ ಪ್ರಚೋದನೆ ನೀಡಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳ ಬಳಿ ತಿರುಚಿದ ಕುರಾನ್ನ ಕೆಲ ಪೇಜ್ಗಳು ಪತ್ತೆಯಾಗಿವೆ. ಅಲ್ ಖೈದಾಗೆ ರಿಕ್ರೂಟ್ ಮಾಡುವಾತ ಕಳುಹಿಸಿರುವ ದಾಖಲೆಗಳಿದ್ದು, ಜಿಹಾದ್, ಕೊಲ್ಲುವುದು, ಷರಿಯತ್ ಕಾನೂನು ಎಲ್ಲವನ್ನು ಸೇರಿಸಲಾಗಿದೆ.

ಪವಿತ್ರ ಗ್ರಂಥವನ್ನು ತಿರುಚಿದನ್ನೇ ಕುರಾನ್ ಎಂದು ನಂಬಿರುವ ಶಂಕಿತರು, ಕುರಾನ್ ಅನ್ವಯವಾಗಿ ಬದುಕಬೇಕು. ಅಲ್ಲಾನಿಗೋಸ್ಕರ ಜಿಹಾದ್ ಮಾಡಬೇಕು ಎಂದು ಬರೆದಿರುವ ತಿರುಚಿದ ಕುರಾನ್ ಅನ್ನು ಶಂಕಿತರಿಗೆ ನೀಡಲಾಗಿದೆ. ಇದರ ಪ್ರಭಾವಕ್ಕೆ ಒಳಗಾಗಿ ಅಲ್ ಖೈದಾ ಸೇರಬೇಕು ಎಂಬುದು ನೇಮಕಾತಿ ಮಾಡಿಕೊಂಡಿದ್ದವನ ಸಂಚಾಗಿತ್ತು ಎಂಬ ಸತ್ಯ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments