Webdunia - Bharat's app for daily news and videos

Install App

ಬಯಲಾಯ್ತ ಅಲ್ ಖೈದಾ ಪ್ಲಾನ್!

Webdunia
ಬುಧವಾರ, 27 ಜುಲೈ 2022 (07:17 IST)
ಬೆಂಗಳೂರು : ನಗರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರ ಬಾಳಲ್ಲಿ ಅಲ್ ಖೈದಾ ರಿಕ್ರೂಟರ್ಗಳು ದೊಡ್ಡ ಆಟವನ್ನೇ ಆಡಿದ್ದಾರೆ.
 
ಪವಿತ್ರ ಕುರಾನ್ ಗ್ರಂಥವನ್ನೇ ತಿರುಚಿರುವ ಉಗ್ರರು ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆಗೆ ಒಳಗಾಗುವಂತೆ ಮಾಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಶಂಕಿತರಿಗೆ ಉಗ್ರ ಪ್ರಚೋದನೆ ಹೇಗಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ಧರ್ಮಗ್ರಂಥಗಳ ಬಗ್ಗೆ ಅರಿವಿರದ ಯುವಕರಿಗೆ ಕುರಾನ್ನ ತಿರುಚಿದ ಪ್ರತಿ ನೀಡಿ ಪ್ರಚೋದನೆ ನೀಡಿದ್ದಾರೆ.

ಬಂಧಿತ ಇಬ್ಬರು ಆರೋಪಿಗಳ ಬಳಿ ತಿರುಚಿದ ಕುರಾನ್ನ ಕೆಲ ಪೇಜ್ಗಳು ಪತ್ತೆಯಾಗಿವೆ. ಅಲ್ ಖೈದಾಗೆ ರಿಕ್ರೂಟ್ ಮಾಡುವಾತ ಕಳುಹಿಸಿರುವ ದಾಖಲೆಗಳಿದ್ದು, ಜಿಹಾದ್, ಕೊಲ್ಲುವುದು, ಷರಿಯತ್ ಕಾನೂನು ಎಲ್ಲವನ್ನು ಸೇರಿಸಲಾಗಿದೆ.

ಪವಿತ್ರ ಗ್ರಂಥವನ್ನು ತಿರುಚಿದನ್ನೇ ಕುರಾನ್ ಎಂದು ನಂಬಿರುವ ಶಂಕಿತರು, ಕುರಾನ್ ಅನ್ವಯವಾಗಿ ಬದುಕಬೇಕು. ಅಲ್ಲಾನಿಗೋಸ್ಕರ ಜಿಹಾದ್ ಮಾಡಬೇಕು ಎಂದು ಬರೆದಿರುವ ತಿರುಚಿದ ಕುರಾನ್ ಅನ್ನು ಶಂಕಿತರಿಗೆ ನೀಡಲಾಗಿದೆ. ಇದರ ಪ್ರಭಾವಕ್ಕೆ ಒಳಗಾಗಿ ಅಲ್ ಖೈದಾ ಸೇರಬೇಕು ಎಂಬುದು ನೇಮಕಾತಿ ಮಾಡಿಕೊಂಡಿದ್ದವನ ಸಂಚಾಗಿತ್ತು ಎಂಬ ಸತ್ಯ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments