Webdunia - Bharat's app for daily news and videos

Install App

ಅಪಘಾತದಿಂದ ಬಯಲಾಯ್ತು ಮಾನಭಂಗ ಕೇಸ್

Webdunia
ಶನಿವಾರ, 12 ಡಿಸೆಂಬರ್ 2020 (13:20 IST)
ಬೈಕ್ ಅಪಘಾತ ಕೇಸ್ ನಿಂದಾಗಿ ಯುವತಿಯೊಬ್ಬಳ ಮೇಲೆ ನಡೆದಿದ್ದ ಮಾನಭಂಗ ಕೇಸ್ ಬಯಲಿಗೆ ಬಂದಿದೆ.

ಯುವತಿಯೊಬ್ಬಳಿಗೆ ಡ್ರಾಪ್ ಕೊಡುವುದಾಗಿ ಹೇಳಿದ ಪರಿಚಯದ ಯುವಕ ಮಲ್ಲಿಕಜಾನ್ ಎಂಬಾತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ.

ವಾಪಸ್ ಬರುವಾಗ ಬೈಕ್ ಅಪಘಾತಕ್ಕೆ ಈಡಾಗಿದೆ. ಆಸ್ಪತ್ರೆ ಸೇರಿರುವ ಯುವತಿ ತನ್ನ ಮೇಲೆ ನಡೆದಿರುವ ಘಟನೆ ಕುರಿತು ಕೇಸ್ ದಾಖಲು ಮಾಡಿದ್ದಾಳೆ.

ಹುಬ್ಬಳ್ಳಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments