ಒಡಿಶಾದಲ್ಲಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ

Webdunia
ಶುಕ್ರವಾರ, 9 ಜೂನ್ 2023 (20:00 IST)
ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿದ್ದಾರೆ. ಈ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಆದರೆ, ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ಒಡಿಶಾದ ನುವಾಪಾದ ಜಿಲ್ಲೆಯಲ್ಲಿ ಗುರುವಾರ ದುರ್ಗ್-ಪುರಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಅದೃಷ್ಟವಶಾತ್‌ ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖರಿಯಾರ್ ರೋಡ್ ನಿಲ್ದಾಣವನ್ನು ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಪತ್ತೆಯಾಗಿದೆ. ಘರ್ಷಣೆ ಮತ್ತು ಬ್ರೇಕ್‌ಗಳ ಅಪೂರ್ಣ ರಿಲೀಸ್‌ನಿಂದಾಗಿ ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಮಾತ್ರ ಸೀಮಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments