ಒಡಿಶಾದಲ್ಲಿ ಎಕ್ಸ್‌ಪ್ರೆಸ್‌ ರೈಲಿಗೆ ಬೆಂಕಿ

Webdunia
ಶುಕ್ರವಾರ, 9 ಜೂನ್ 2023 (20:00 IST)
ಒಡಿಶಾದಲ್ಲಿ ಕಳೆದ ವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 288 ಜನ ಬಲಿಯಾಗಿದ್ದಾರೆ. ಈ ಘಟನೆಯನ್ನು ಇನ್ನೂ ದೇಶ ಮರೆತಿಲ್ಲ. ಆದರೆ, ಈ ನಡುವೆ ಒಡಿಶಾದಲ್ಲೇ ಮತ್ತೊಂದು ಅವಘಡ ನಡೆದಿದೆ. ಒಡಿಶಾದ ನುವಾಪಾದ ಜಿಲ್ಲೆಯಲ್ಲಿ ಗುರುವಾರ ದುರ್ಗ್-ಪುರಿ ಎಕ್ಸ್‌ಪ್ರೆಸ್‌ನ ಹವಾನಿಯಂತ್ರಿತ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಅದೃಷ್ಟವಶಾತ್‌ ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಖರಿಯಾರ್ ರೋಡ್ ನಿಲ್ದಾಣವನ್ನು ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಪತ್ತೆಯಾಗಿದೆ. ಘರ್ಷಣೆ ಮತ್ತು ಬ್ರೇಕ್‌ಗಳ ಅಪೂರ್ಣ ರಿಲೀಸ್‌ನಿಂದಾಗಿ ಬ್ರೇಕ್ ಪ್ಯಾಡ್‌ಗಳಿಗೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯು ಬ್ರೇಕ್ ಪ್ಯಾಡ್‌ಗಳಿಗೆ ಮಾತ್ರ ಸೀಮಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ಮುಂದಿನ ಸುದ್ದಿ
Show comments