‘ರಂಜಾನ್ ಮುಗಿಯೋವರೆಗೂ ಲಾಕ್ ಡೌನ್ ವಿಸ್ತರಿಸಿ ಎಂದ ಕ್ವಾಜಿ’

Webdunia
ಭಾನುವಾರ, 3 ಮೇ 2020 (16:21 IST)
ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನನ್ನು ರಂಜಾನ್ ಮುಗಿಯೋವರೆಗೂ ಮುಂದುವರಿಸಬೇಕು…

ಹೀಗಂತ ಕ್ವಾಜಿಯೊಬ್ಬರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಮುಸ್ಲಿಮರು ಸರಕಾರದೊಂದಿಗೆ ಸಹಕರಿಸುತ್ತಿದ್ದಾರೆ. ವಕ್ಫ್ ಮಂಡಳಿ ನೀಡಿರುವ ಸಲಹೆಗಳನ್ನು ಪಾಲನೆ ಮಾಡುತ್ತಿದ್ದಾರೆ. ದರ್ಗಾ, ಮಸೀದಿ, ಪ್ರಾರ್ಥನೆ, ಸಾಮೂಹಿಕ ಪ್ರಾರ್ಥನೆಗಳನ್ನು ಮಾಡುತ್ತಿಲ್ಲ.

ರಂಜಾನ್ ತಿಂಗಳು ಮುಗಿಯೋವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಉಡುಪಿ ಕ್ವಾಜಿ ಅಲ್ ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಮನವಿ ಮಾಡಿದ್ದಾರೆ.

ಈದ್ ವೇಳೆ ಲಾಕ್ ಡೌನ್ ಸಡಿಲಿಕೆ ಮಾಡಿದರೆ ಕೊರೊನಾ ವೈರಸ್ ರೋಗಿಗಳ ಸಂಖ್ಯೆ ಹೆಚ್ಚಾಗಬಹುದು. ಮಾರುಕಟ್ಟೆಗೆ ಬಹಳಷ್ಟು ಜನರು ಖರೀದಿಗೆ ಮುಂದಾಗುವುದರಿಂದಾಗಿ ಸಾಮಾಜಿಕ ಅಂತರ ಮಾಯವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾರ್ಟ್‌ಕಟ್ ತಂದ ಆಪತ್ತು: ಬಾವಿ ಕಾರು ಉರುಳಿಬಿದ್ದು ಒಂದೇ ಕುಟುಂಬದ ಒಂಬತ್ತು ಮಂದಿ ಸಾವು

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಪಂಚರಾಜ್ಯಗಳಲ್ಲಿ ಹೆಚ್ಚಿನ ಚುನಾವಣಾ ಕಾವು: ಮತಗಟ್ಟೆ ‌ಸಮೀಕ್ಷೆ ಪ್ರಸಾರಕ್ಕೆ ಚುನಾವಣಾ ಆಯೋಗ ಬ್ರೇಕ್‌

ಬಾಂಬ್ ದಾಳಿಗೆ ಮತ್ತೆ ಬೆಚ್ಚಿಬಿದ್ದ ಮಣಿಪುರ - ಇಬ್ಬರು ಕಂದಮ್ಮಗಳು ದುರ್ಮರಣ, ತಾಯಿಗೆ ಗಾಯ

ಮುಂದಿನ ಸುದ್ದಿ
Show comments