Webdunia - Bharat's app for daily news and videos

Install App

‘ರಂಜಾನ್ ಮುಗಿಯೋವರೆಗೂ ಲಾಕ್ ಡೌನ್ ವಿಸ್ತರಿಸಿ ಎಂದ ಕ್ವಾಜಿ’

Webdunia
ಭಾನುವಾರ, 3 ಮೇ 2020 (16:21 IST)
ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನನ್ನು ರಂಜಾನ್ ಮುಗಿಯೋವರೆಗೂ ಮುಂದುವರಿಸಬೇಕು…

ಹೀಗಂತ ಕ್ವಾಜಿಯೊಬ್ಬರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಮುಸ್ಲಿಮರು ಸರಕಾರದೊಂದಿಗೆ ಸಹಕರಿಸುತ್ತಿದ್ದಾರೆ. ವಕ್ಫ್ ಮಂಡಳಿ ನೀಡಿರುವ ಸಲಹೆಗಳನ್ನು ಪಾಲನೆ ಮಾಡುತ್ತಿದ್ದಾರೆ. ದರ್ಗಾ, ಮಸೀದಿ, ಪ್ರಾರ್ಥನೆ, ಸಾಮೂಹಿಕ ಪ್ರಾರ್ಥನೆಗಳನ್ನು ಮಾಡುತ್ತಿಲ್ಲ.

ರಂಜಾನ್ ತಿಂಗಳು ಮುಗಿಯೋವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಉಡುಪಿ ಕ್ವಾಜಿ ಅಲ್ ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಮನವಿ ಮಾಡಿದ್ದಾರೆ.

ಈದ್ ವೇಳೆ ಲಾಕ್ ಡೌನ್ ಸಡಿಲಿಕೆ ಮಾಡಿದರೆ ಕೊರೊನಾ ವೈರಸ್ ರೋಗಿಗಳ ಸಂಖ್ಯೆ ಹೆಚ್ಚಾಗಬಹುದು. ಮಾರುಕಟ್ಟೆಗೆ ಬಹಳಷ್ಟು ಜನರು ಖರೀದಿಗೆ ಮುಂದಾಗುವುದರಿಂದಾಗಿ ಸಾಮಾಜಿಕ ಅಂತರ ಮಾಯವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments