Webdunia - Bharat's app for daily news and videos

Install App

ಪ್ರತ್ಯೇಕ ಉತ್ತರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

Webdunia
ಸೋಮವಾರ, 30 ಜುಲೈ 2018 (19:18 IST)
ಆಗಷ್ಟ್ 2 ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಈ ಬಂದ್ ಗೆ 30ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲವಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಬಂದ್ ಕರೆ ನೀಡಲಾಗಿದೆ. ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ರೈತ ಸಂಘ ರಾಜ್ಯಾಧ್ಯಕ್ಷ ಬಸವರಾಜ ಕರಿಗಾರ ಸುದ್ದಿಗೋಷ್ಠಿ ನಡೆಸಿದ್ದು, ಪ್ರತಿಯೊಂದು ಹಂತದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ.

ನೀವೂ ಉತ್ತರ ಕರ್ನಾಟಕಕ್ಕೆ ಯಾವುದೇ  ಅಭಿವೃದ್ಧಿ ಮಾಡುವುದು ಬೇಕಾಗಿಲ್ಲ. ಕುಮಾರಸ್ವಾಮಿ ಕಾವೇರಿ ನದಿಗೆ ಬಾಗಿನ ಅರ್ಪಿಸುತ್ತಾರೆ. ಅದೇ ಸಿಎಂ ಕುಮಾರಸ್ವಾಮಿ ಅವರು ಕೃಷ್ಣಾ ಭರ್ತಿಯಾದರು ಬಾಗಿನ ಅರ್ಪಿಸಲು ಬಂದ್ರೆ ಬಹಿಷ್ಕಾರ ಹಾಕ್ತಿವಿ ಎಂದು ಎಚ್ಚರಿಸಿದರು.

ಸಿಎಂ ಬಾಗಿನ ಅರ್ಪಿಸಲು ಬಂದ್ರೆ ಕಪ್ಪು ಬಟ್ಟೆ ಪ್ರದರ್ಶನ ಮಾಡ್ತಿವಿ. ಕುಮಾರಸ್ವಾಮಿ ದಕ್ಷಿಣ ಕರ್ನಾಟಕ ಮುಖ್ಯಮಂತ್ರಿ.
ಹೀಗಾಗಿ ಸಿಎಂ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು  ಮಾಡಲು ಆಗ್ರಹ ಮಾಡುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

63 ವರ್ಷದ ತಾತನ ಮೇಲೆ 62 ವರ್ಷದ ಅಜ್ಜಿ ವಿವಾಹೇತರ ಸಂಬಂಧ: ಶಾಕ್ ಆದ ಜಸ್ಟಿಸ್ ನಾಗಪ್ರಸನ್ನ ಏನು ಹೇಳಿದ್ರು ನೋಡಿ Video

ಹಿಂದೂ ಧರ್ಮದ ಬಗ್ಗೆ ಚರ್ಚೆ ಮಾಡಲು ಯಾರಿದ್ದೀರಿ ಬನ್ನಿ… ಮುಸ್ಲಿಂ ಧರ್ಮ ಶ್ರೇಷ್ಠ ಎಂದಿದ್ದ ಬಸವರಾಜ ರಾಯರೆಡ್ಡಿ ಹೊಸ ಸವಾಲು

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಮುಂದಿನ ಸುದ್ದಿ
Show comments