Webdunia - Bharat's app for daily news and videos

Install App

ಕ್ರಿಸ್‌ಮಸ್‌ ಗೆ KSRTC ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

Webdunia
ಬುಧವಾರ, 20 ಡಿಸೆಂಬರ್ 2023 (14:23 IST)
ಕ್ರಿಸ್‌ಮಸ್‌ ರಜೆಗೆ ಕೆಎಸ್‌ಆರ್‌ಟಿಸಿಯಿಂದ ಒಂದು ಸಾವಿರ ಹೆಚ್ಚುವರಿ ಬಸ್‌ ಸೇವೆ ಕಲ್ಪಿಸಲಾಗಿದೆ.ಡಿ.22ರಿಂದ 24ರ ವರೆಗೆ ನಗರದ ವಿವಿಧ ಬಸ್‌ ನಿಲ್ದಾಣಗಳಿಂದ ಹೆಚ್ಚುವರಿ ಬಸ್‌ ಕಾರ್ಯಾಚರಣೆ ನಡೆಯಲಿದೆ.

ಡಿ.25ರಂದು ಮತ್ತಷ್ಟು ವಿಶೇಷ ಬಸ್‌ಗಳು ಸಂಚಾರ ನಡೆಸಲಿದೆ.ನಾಲ್ಕು ಅಥವಾ ಹೆಚ್ಚು ಜನರ ಪ್ರಯಾಣದ ಟಿಕೆಟ್‌ ಬುಕ್ಕಿಂಗ್‌ ಮೇಲೆ ಶೇ 5ರಷ್ಟು ರಿಯಾಯಿತಿ ನೀಡಲಾಗಿದೆ.ಒಮ್ಮೆಲೇ ಬುಕ್‌ ಮಾಡಿದರೆ ಟಿಕೆಟ್‌ ಮೇಲೆ ಶೇ 10ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
 
ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ಬಸ್‌ ತೆರಳಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಹೆಚ್ಚುವರಿ ಬಸ್‌ ಹೊರಡಲಿವೆ.ಶಾಂತಿನಗರದ ಬಸ್‌ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ತಿರುಚ್ಚಿ, ಚೆನ್ನೈ, ಕೊಯಮತ್ತೂರ್‌, ವಿಜಯವಾಡ, ಹೈದರಾಬಾದ್ ಸೇರಿದಂತೆ ತಮಿಳುನಾಡು ಹಾಗೂ ಆಂಧ್ರಪ್ರದೇಶ, ತೆಲಂಗಾಣಕ್ಕೆ ಬಸ್‌ಗಳು ತೆರಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments