Webdunia - Bharat's app for daily news and videos

Install App

ಬಿಜೆಪಿ ಹೊಸ ಶಾಸಕರಿಗೆ ಭಾರೀ ಸಂಕಷ್ಟ - ಕ್ರಿಸ್ ಮಸ್ ಬಳಿಕ ಸಚಿವ ಸಂಪುಟ ವಿಸ್ತರಣೆ

Webdunia
ಶನಿವಾರ, 14 ಡಿಸೆಂಬರ್ 2019 (15:47 IST)
ಉಪ ಚುನಾವಣೆಯಲ್ಲಿ ಗೆದ್ದ ಶಾಸಕರು ಸಚಿವರಾಗೋಕೆ ಇನ್ನೂ ಕ್ರಿಸ್ ಮಸ್ ಮುಗಿಯೋವರೆಗೂ ಕಾಯಲೇಬೇಕು.

ಇಂಥ ಪರಿಸ್ಥಿತಿ ಇದೀಗ ನಿರ್ಮಾಣವಾಗಿದ್ದು, ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕ್ರಿಸ್ ಮಸ್ ಬಳಿಕ ನಡೆಯೋದು ಬಹುತೇಕ ಖಚಿತವಾದಂತಿದೆ.

ಬಿಜೆಪಿ ಹೈಕಮಾಂಡ್ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸುದೀರ್ಘ ಚರ್ಚೆ ಮಾಡೋಕೆ ಆಗಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ದಿನ ಮುಂದಕ್ಕೆ ಹೋಗುತ್ತಿದೆ.

ಮುಂದಿನ ವಾರವೇ ದೆಹಲಿಗೆ ವಿಮಾನ ಏರಲಿರೋ ಸಿಎಂ, ಅಲ್ಲಿ ಅಮಿತ್ ಷಾ ಜೊತೆಗೆ ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments