Webdunia - Bharat's app for daily news and videos

Install App

ಪುನೀತ್ ಆದರ್ಶ ನೇತ್ರದಾನಕೆ ಮುಂದಾದ ಜನರು

Webdunia
ಮಂಗಳವಾರ, 9 ನವೆಂಬರ್ 2021 (18:02 IST)
ಹೃದಯಾಘಾತದಿಂದ ಮೃತಪಟ್ಟ ಪುನೀತ್​ ರಾಜಕುಮಾರ್ ತಮ್ಮ ಕಣ್ಣುಗಳನ್ನ ದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಹೀಗಾಗಿ ಪುನೀತ್ ರಾಜಕುಮಾರ್ ನಿಧನದ ನಂತರ ನೂರಾರು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಪವರ್ ಸ್ಟಾರ್ ಜೀವಂತ ಇದ್ದಾಗಲೂ ರಾಜನಂತೆ ಬಾಳ ಬದುಕಿದವರು. ಪುನೀತ್ ಇನ್ನಿಲ್ಲ ಅನ್ನೋ ಸತ್ಯ ಅರಗಿಸಿಕೊಳ್ಳಲು ಆಗದಿದ್ದರೂ ಅವರ ಆದರ್ಶಗಳು ಮಾತ್ರ ಸಮಾಜದಲ್ಲಿ ಅಜರಾಮರವಾಗಿದೆ.ಹೃದಯಾಘಾತದಿಂದ ಪುನೀತ್​ ರಾಜಕುಮಾರ್ ಮೃತಪಟ್ಟ ನಂತರ ಅವರ ಕಣ್ಣುಗಳನ್ನ ದಾನ ಮಾಡಲಾಗಿತ್ತು. ಪುನೀತ್ ಕಣ್ಣುಗಳನ್ನ ಇದೀಗ ನಾಲ್ವರಿಗೆ ಅಳವಡಿಸಿರುವುದರಿಂದ ನಾಲ್ವರ ಬಾಳಲ್ಲಿ ಹೊಸ ಬೆಳಕು ಮೂಡಿದೆ‌. ಹೀಗಾಗಿ ಪುನೀತ್ ಮೃತಪಟ್ಟ ಒಂದೇ ವಾರದೊಳಗೆ ಬರೋಬ್ಬರಿ 500 ಜನರು ನೇತ್ರದಾನಕ್ಕೆ ಮುಂದಾಗಿರುವುದು ವಿಶೇಷವಾಗಿದೆ. ಹುಬ್ಬಳ್ಳಿಯ ಎಂ.ಎಂ.ಜೋಶಿ ನೇತ್ರ ಚಿಕಿತ್ಸಾಲಯದವೊಂದರಲ್ಲಿಯೇ ಐದು ನೂರಕ್ಕೂ ಹೆಚ್ಚು ಜನ ನೇತ್ರ ದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments