Webdunia - Bharat's app for daily news and videos

Install App

ಬೈ ಎಲೆಕ್ಷನ್ ರಿಸಲ್ಟ್ ಮೇಲೆ ಕಣ್ಣು – ಬೆಟ್ಟಿಂಗ್ ಭಲೇ ಜೋರು

Webdunia
ಶನಿವಾರ, 7 ಡಿಸೆಂಬರ್ 2019 (20:15 IST)
ರಾಜ್ಯದ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಯ ಕಾವು ತಣ್ಣಗಾಗಿದೆ. ಇದೀಗ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಬೆಟ್ಟಿಂಗ್ ಭರಾಟೆ ಜೋರಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ತವರು ಕ್ಷೇತ್ರವಾದ ಕೆ.ಆರ್.ಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ. ಜೆಡಿಎಸ್ -  ಬಿಜೆಪಿ ಅಭ್ಯರ್ಥಿ ಪರ ಬೆಟ್ಟಿಂಗ್ ಕಾರ್ಯ ನಡೆಯುತ್ತಿದೆ.

ಮಂಡ್ಯ ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗೆಲ್ಲೋ ವಿಶ್ವಾಸದಲ್ಲಿ ಬಿಜೆಪಿ ಮುಖಂಡರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ಅರಳಿಕಟ್ಪೆ, ಟೀ ಸ್ಟಾಲ್, ಹೋಟೆಲ್ ಗಳಲ್ಲಿ ರಾಜಕೀಯದ್ದೇ ಚರ್ಚೆ ನಡೆಯುತ್ತಿದೆ. ಹಣದ ಜೊತೆಗೆ ಕಾರು, ಬೈಕ್, ಟ್ರ್ಯಾಕ್ಟರ್, ಕುರಿ, ಕೋಳಿ, ಎಮ್ಮೆ, ಹಸುಗಳನ್ನ ಪಣಕ್ಕಿಟ್ಟು ಬೆಟ್ಟಿಂಗ್ ನಡೆಯುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments