Webdunia - Bharat's app for daily news and videos

Install App

ಮನೆ ಬಾಗಿಲಿಗೆ ಬರಲಿದೆ ಕಣ್ಣಿನ ಚಿಕಿತ್ಸೆ ತಂಡ

geetha
ಭಾನುವಾರ, 18 ಫೆಬ್ರವರಿ 2024 (15:36 IST)
ಹಾವೇರಿ : ವೈದ್ಯಕೀಯ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ “ಆಶಾ ಕಿರಣ” ಯೋಜನೆಗೆ ಭಾನುವಾರ ಸಿಎಂ ಚಾಲನೆ ನೀಡಲಿದ್ದಾರೆ. ಈ ಯೋಜನೆ ಮೊದಲನೆ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ ಹಾಗೂ ಚಾಮರಾಜನಗರದಲ್ಲಿ ಪ್ರಾರಂಭವಾಗಲಿದ್ದು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು ಹಾಗೂ ಉತ್ತರ ಕನ್ನಡದಲ್ಲಿ ಪ್ರಾರಂಭವಾಗಲಿದೆ.  
ಕುಟುಂಬದ ಪ್ರತಿಯೊಂದು ಸದಸ್ಯರ ಕಣ್ಣಿನ ತಪಾಸಣೆ, ಸಮಸ್ಯೆಗಳ ಪತ್ತೆ ಹಾಗೂ ಚಿಕಿತ್ಸೆಯನ್ನು ಮನೆಬಾಗಿಲಿಗೆ ತಲುಪಿಸುವುದು ಆಶಾಕಿರಣ ಯೋಜನೆಯ ಉದ್ದೇಶವಾಗಿದೆ. 
 
ಪ್ರಾಥಮಿಕ ಹಂತದ ಸಮಸ್ಯೆಯಿರುವವರಿಗೆ ಉಚಿತ ಕನ್ನಡಕ ವಿತರಣೆ, ಕಣ್ಣಿನ ಪೊರೆಯ ಸಮಸ್ಯೆಯಿರುವವರಿಗೆ ಕ್ಯಾಟರಾಕ್ಟ್‌ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments