Webdunia - Bharat's app for daily news and videos

Install App

ಮನೆ ಬಾಗಿಲಿಗೆ ಬರಲಿದೆ ಕಣ್ಣಿನ ಚಿಕಿತ್ಸೆ ತಂಡ

geetha
ಭಾನುವಾರ, 18 ಫೆಬ್ರವರಿ 2024 (15:36 IST)
ಹಾವೇರಿ : ವೈದ್ಯಕೀಯ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ “ಆಶಾ ಕಿರಣ” ಯೋಜನೆಗೆ ಭಾನುವಾರ ಸಿಎಂ ಚಾಲನೆ ನೀಡಲಿದ್ದಾರೆ. ಈ ಯೋಜನೆ ಮೊದಲನೆ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ ಹಾಗೂ ಚಾಮರಾಜನಗರದಲ್ಲಿ ಪ್ರಾರಂಭವಾಗಲಿದ್ದು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು ಹಾಗೂ ಉತ್ತರ ಕನ್ನಡದಲ್ಲಿ ಪ್ರಾರಂಭವಾಗಲಿದೆ.  
ಕುಟುಂಬದ ಪ್ರತಿಯೊಂದು ಸದಸ್ಯರ ಕಣ್ಣಿನ ತಪಾಸಣೆ, ಸಮಸ್ಯೆಗಳ ಪತ್ತೆ ಹಾಗೂ ಚಿಕಿತ್ಸೆಯನ್ನು ಮನೆಬಾಗಿಲಿಗೆ ತಲುಪಿಸುವುದು ಆಶಾಕಿರಣ ಯೋಜನೆಯ ಉದ್ದೇಶವಾಗಿದೆ. 
 
ಪ್ರಾಥಮಿಕ ಹಂತದ ಸಮಸ್ಯೆಯಿರುವವರಿಗೆ ಉಚಿತ ಕನ್ನಡಕ ವಿತರಣೆ, ಕಣ್ಣಿನ ಪೊರೆಯ ಸಮಸ್ಯೆಯಿರುವವರಿಗೆ ಕ್ಯಾಟರಾಕ್ಟ್‌ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments